Sonu sood saves life ಕಾರು ಮುಖಾಮುಖಿ ಡಿಕ್ಕಿ, ಸ್ಥಳಕ್ಕೆ ಧಾವಿಸಿ ಪ್ರಜ್ಞಾ ಹೀನಾ ಯುವಕನ ಆಸ್ಪತ್ರೆ ದಾಖಲಿಸಿದ ಸೋನು ಸೂದ್!

Sonu sood saves life ಕಾರು ಮುಖಾಮುಖಿ ಡಿಕ್ಕಿ, ಸ್ಥಳಕ್ಕೆ ಧಾವಿಸಿ ಪ್ರಜ್ಞಾ ಹೀನಾ ಯುವಕನ ಆಸ್ಪತ್ರೆ ದಾಖಲಿಸಿದ ಸೋನು ಸೂದ್!

Published : Feb 09, 2022, 12:49 AM ISTUpdated : Feb 09, 2022, 08:13 AM IST

ಹೆದ್ದಾರಿಯಲ್ಲಿ ಎರಡು ಕಾರುಗಳ ಮುಖಾಮುಖಿ ಡಿಕ್ಕಿಯಿಂದ ಭೀಕರ ಅಪಘಾತ ಪಂಜಾಬ್‌ನ ಮೊಗಾ ಬಳಿ ಸಂಭವಿಸಿದೆ. ಬಾಲಿವುಡ್ ನಟ ಸೋನು ಸೂದ್ ಇದೇ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಕೂಗಳತೆ ದೂರದಲ್ಲಿ ಅಪಘಾತ ಸಂಭವಿಸಿದೆ. ತಕ್ಷಣ ಕಾರು ನಿಲ್ಲಿಸಿದ ಸೋನು ಸೂದ್ ಕಾರಿನತ್ತ ಓಡಿ ಹೋಗಿ ಅಸ್ವಸ್ಥಗೊಂಡಿದ್ದ ಯವಕನ ಸ್ವತಃ ಎತ್ತಿ ತಮ್ಮ ಕಾರಿನಲ್ಲಿ ಆಸ್ಪತ್ರೆ ದಾಖಲಿಸಿದ್ದಾರೆ.

ಪಂಜಾಬ್(ಫೆ.09):  ಹೆದ್ದಾರಿಯಲ್ಲಿ ಎರಡು ಕಾರುಗಳ ಮುಖಾಮುಖಿ ಡಿಕ್ಕಿಯಿಂದ ಭೀಕರ ಅಪಘಾತ ಪಂಜಾಬ್‌ನ ಮೊಗಾ ಬಳಿ ಸಂಭವಿಸಿದೆ. ಬಾಲಿವುಡ್ ನಟ ಸೋನು ಸೂದ್ ಇದೇ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಕೂಗಳತೆ ದೂರದಲ್ಲಿ ಅಪಘಾತ ಸಂಭವಿಸಿದೆ. ತಕ್ಷಣ ಕಾರು ನಿಲ್ಲಿಸಿದ ಸೋನು ಸೂದ್ ಕಾರಿನತ್ತ ಓಡಿ ಹೋಗಿ ಅಸ್ವಸ್ಥಗೊಂಡಿದ್ದ ಯವಕನ ಸ್ವತಃ ಎತ್ತಿ ತಮ್ಮ ಕಾರಿನಲ್ಲಿ ಆಸ್ಪತ್ರೆ ದಾಖಲಿಸಿದ್ದಾರೆ. 

ಫೆಬ್ರವರಿ 8ರ ಮಧ್ಯರಾತ್ರಿ ಈ ಅಪಘಾತ ಸಂಭವಿಸಿದೆ. ಇಬ್ಬರು ಯುವಕರು ಪ್ರಯಾಣಿಸುತ್ತಿದ್ದ ಕಾರು ಅಪರಿಚತ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಒರ್ವ ತೀವ್ರ ಗಾಯಗೊಂಡು ಅಸ್ವಸ್ಥನಾಗಿದ್ದಾನೆ. ಕಾರು ಸೆಂಟ್ರಲ್ ಲಾಕ್ ಆದ ಕಾರಣ ಕಾರಿನಲ್ಲಿದ್ದ ಮತ್ತೊರ್ವ ಯುವ ಗಾಜು ಒಡೆದು ಹೊರಬಂದಿದ್ದಾನೆ. ಗಾಯಗೊಂಡ ಯುವಕನ ಕಾರಿನ ಹೊರತೆಗೆಯಲು ಹರಸಾಹಸ ಪಟ್ಟಿದ್ದಾನೆ. ಆದರೆ ಸಾಧ್ಯವಾಗಿಲ್ಲ. ಇದೇ ವೇಳೆ ಸಹದೋರಿ ಮಾಳವಿಕಾ ಸೂದ್ ಅವರ ಚುನಾವಣಾ ಪ್ರಚಾರ ಮುಗಿಸಿ ಆಗಮಿಸುತ್ತಿದ್ದ ಸೋನು ಸೂದ್ ಅಪಘಾತ ನೋಡಿ ಕಾರು ನಿಲ್ಲಿಸಿ ಸ್ಥಳಕ್ಕೆ ಧಾವಿಸಿದ್ದಾರೆ.  ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಯುವಕ ಗಾಯಗೊಂಡು ಪ್ರಜ್ಞಾಹೀನಾ ಸ್ಥಿತಿಯಲ್ಲಿದ್ದ.  ಕಾರಿನ ಬಾಗಿಲು ತೆರೆದು ಅಸ್ವಸ್ಥಗೊಂಡಿದ್ದ ಯುವಕನ ಸ್ವತಃ ಎತ್ತಿಕೊಂಡು ತಮ್ಮ ಕಾರಿನಲ್ಲಿ ಮಲಗಿಸಿದ್ದಾರೆ. ಬಳಿಕ ತಕ್ಷಣವೇ ಆಸ್ಪತ್ರೆ ದಾಖಲಿಸಿದ್ದಾರೆ. ಇದೀಗ ಯುವಕ ಚೇತರಿಸಿಕೊಳ್ಳುತ್ತಿದ್ದಾರೆ. ಸಾಮಾಜಿಕ ಕಾರ್ಯಗಳ ಮೂಲಕ ಈಗಾಗಲೇ ಜನರ ಮನಗೆದ್ದಿರುವ ಸೂನು ಸೂದ್ ಅಪಘಾತದ ಸಂದರ್ಭದಲ್ಲಿ ತಕ್ಷಣ ಕಾರ್ಯಪ್ರವೃತ್ತರಾಗಿ ಜೀವ ಉಳಿಸಿದ ಮಹತ್ ಕಾರ್ಯಕ್ಕೆ ಎಲ್ಲೆಡೆಗಳಿಂದ ಮೆಚ್ಚುಗೆ ಮಹಾಪೂರವೇ ಹರಿದುಬರುತ್ತಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more