ಚೆನ್ನೈಯಿಂದ ಬಂತು ಮತ್ತೊಂದು 'ಇಂಪಾದ' ಸುದ್ದಿ‌; ಎಸ್‌ಪಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಚೆನ್ನೈಯಿಂದ ಬಂತು ಮತ್ತೊಂದು 'ಇಂಪಾದ' ಸುದ್ದಿ‌; ಎಸ್‌ಪಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

Suvarna News   | Asianet News
Published : Sep 03, 2020, 07:46 PM ISTUpdated : Sep 03, 2020, 07:55 PM IST
  • ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದ ಕುರಿತು ಪುತ್ರ ಎಸ್‌.ಪಿ. ಚರಣ್ ಮಾಹಿತಿ
  • 'ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಾಣ್ತಿದೆ, ಈ ವಾರದ ಅಂತ್ಯದಲ್ಲಿ ಒಂದು ಗುಡ್ ನ್ಯೂಸ್ ಸಿಗಬಹುದು'
  • 'ದೇವರ ಆಶೀರ್ವಾದ, ಜನರ ಪ್ರಾರ್ಥನೆಯಿಂದ ಶುಭ ಸುದ್ದಿ ಸಿಗಲಿದೆ, ಮುಂದಿನ ಸೋಮವಾರ ಒಂದು ಗುಡ್ ನ್ಯೂಸ್ ಸಿಗಲಿದೆ'

ಚೆನ್ನೈ (ಸೆ.03): ಕೊರೋನಾವೈರಸ್‌ ಸೋಂಕಿಗೆ ತುತ್ತಾಗಿ ಚಿನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದ ಕುರಿತು ಪುತ್ರ ಎಸ್‌.ಪಿ. ಚರಣ್ ಮಾಹಿತಿ ನೀಡಿದ್ದಾರೆ. ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಾಣ್ತಿದೆ, ಈ ವಾರದ ಅಂತ್ಯದಲ್ಲಿ ಒಂದು ಗುಡ್ ನ್ಯೂಸ್ ಸಿಗಬಹುದು, ಎಂದು ಅವರು ಹೇಳಿದ್ದಾರೆ. 

ಇದನ್ನೂ ನೋಡಿ | ವಿಶ್ವದ ಕೊರೋನಾ ಹಾಟ್‌ಸ್ಪಾಟ್‌ ಪಟ್ಟದತ್ತ ಭಾರತ!...

ದೇವರ ಆಶೀರ್ವಾದ, ಜನರ ಪ್ರಾರ್ಥನೆಯಿಂದ ಶುಭ ಸುದ್ದಿ ಸಿಗಲಿದೆ, ಮುಂದಿನ ಸೋಮವಾರ ಒಂದು ಗುಡ್ ನ್ಯೂಸ್ ಸಿಗಲಿದೆ ಎಂದು ಚರಣ್ ಹೇಳಿದ್ದಾರೆ. ನಡುವೆ ಎಸ್‌ಪಿಬಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆತಂಕಕ್ಕೆ ಕಾರಣವಾಗಿತ್ತು.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!