ಚೆನ್ನೈಯಿಂದ ಬಂತು ಮತ್ತೊಂದು 'ಇಂಪಾದ' ಸುದ್ದಿ‌; ಎಸ್‌ಪಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಚೆನ್ನೈಯಿಂದ ಬಂತು ಮತ್ತೊಂದು 'ಇಂಪಾದ' ಸುದ್ದಿ‌; ಎಸ್‌ಪಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

Suvarna News   | Asianet News
Published : Sep 03, 2020, 07:46 PM ISTUpdated : Sep 03, 2020, 07:55 PM IST
  • ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದ ಕುರಿತು ಪುತ್ರ ಎಸ್‌.ಪಿ. ಚರಣ್ ಮಾಹಿತಿ
  • 'ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಾಣ್ತಿದೆ, ಈ ವಾರದ ಅಂತ್ಯದಲ್ಲಿ ಒಂದು ಗುಡ್ ನ್ಯೂಸ್ ಸಿಗಬಹುದು'
  • 'ದೇವರ ಆಶೀರ್ವಾದ, ಜನರ ಪ್ರಾರ್ಥನೆಯಿಂದ ಶುಭ ಸುದ್ದಿ ಸಿಗಲಿದೆ, ಮುಂದಿನ ಸೋಮವಾರ ಒಂದು ಗುಡ್ ನ್ಯೂಸ್ ಸಿಗಲಿದೆ'

ಚೆನ್ನೈ (ಸೆ.03): ಕೊರೋನಾವೈರಸ್‌ ಸೋಂಕಿಗೆ ತುತ್ತಾಗಿ ಚಿನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದ ಕುರಿತು ಪುತ್ರ ಎಸ್‌.ಪಿ. ಚರಣ್ ಮಾಹಿತಿ ನೀಡಿದ್ದಾರೆ. ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಾಣ್ತಿದೆ, ಈ ವಾರದ ಅಂತ್ಯದಲ್ಲಿ ಒಂದು ಗುಡ್ ನ್ಯೂಸ್ ಸಿಗಬಹುದು, ಎಂದು ಅವರು ಹೇಳಿದ್ದಾರೆ. 

ಇದನ್ನೂ ನೋಡಿ | ವಿಶ್ವದ ಕೊರೋನಾ ಹಾಟ್‌ಸ್ಪಾಟ್‌ ಪಟ್ಟದತ್ತ ಭಾರತ!...

ದೇವರ ಆಶೀರ್ವಾದ, ಜನರ ಪ್ರಾರ್ಥನೆಯಿಂದ ಶುಭ ಸುದ್ದಿ ಸಿಗಲಿದೆ, ಮುಂದಿನ ಸೋಮವಾರ ಒಂದು ಗುಡ್ ನ್ಯೂಸ್ ಸಿಗಲಿದೆ ಎಂದು ಚರಣ್ ಹೇಳಿದ್ದಾರೆ. ನಡುವೆ ಎಸ್‌ಪಿಬಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆತಂಕಕ್ಕೆ ಕಾರಣವಾಗಿತ್ತು.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು