ಚೆನ್ನೈಯಿಂದ ಬಂತು ಮತ್ತೊಂದು 'ಇಂಪಾದ' ಸುದ್ದಿ‌; ಎಸ್‌ಪಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಚೆನ್ನೈಯಿಂದ ಬಂತು ಮತ್ತೊಂದು 'ಇಂಪಾದ' ಸುದ್ದಿ‌; ಎಸ್‌ಪಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

Suvarna News   | Asianet News
Published : Sep 03, 2020, 07:46 PM ISTUpdated : Sep 03, 2020, 07:55 PM IST
  • ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದ ಕುರಿತು ಪುತ್ರ ಎಸ್‌.ಪಿ. ಚರಣ್ ಮಾಹಿತಿ
  • 'ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಾಣ್ತಿದೆ, ಈ ವಾರದ ಅಂತ್ಯದಲ್ಲಿ ಒಂದು ಗುಡ್ ನ್ಯೂಸ್ ಸಿಗಬಹುದು'
  • 'ದೇವರ ಆಶೀರ್ವಾದ, ಜನರ ಪ್ರಾರ್ಥನೆಯಿಂದ ಶುಭ ಸುದ್ದಿ ಸಿಗಲಿದೆ, ಮುಂದಿನ ಸೋಮವಾರ ಒಂದು ಗುಡ್ ನ್ಯೂಸ್ ಸಿಗಲಿದೆ'

ಚೆನ್ನೈ (ಸೆ.03): ಕೊರೋನಾವೈರಸ್‌ ಸೋಂಕಿಗೆ ತುತ್ತಾಗಿ ಚಿನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದ ಕುರಿತು ಪುತ್ರ ಎಸ್‌.ಪಿ. ಚರಣ್ ಮಾಹಿತಿ ನೀಡಿದ್ದಾರೆ. ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಾಣ್ತಿದೆ, ಈ ವಾರದ ಅಂತ್ಯದಲ್ಲಿ ಒಂದು ಗುಡ್ ನ್ಯೂಸ್ ಸಿಗಬಹುದು, ಎಂದು ಅವರು ಹೇಳಿದ್ದಾರೆ. 

ಇದನ್ನೂ ನೋಡಿ | ವಿಶ್ವದ ಕೊರೋನಾ ಹಾಟ್‌ಸ್ಪಾಟ್‌ ಪಟ್ಟದತ್ತ ಭಾರತ!...

ದೇವರ ಆಶೀರ್ವಾದ, ಜನರ ಪ್ರಾರ್ಥನೆಯಿಂದ ಶುಭ ಸುದ್ದಿ ಸಿಗಲಿದೆ, ಮುಂದಿನ ಸೋಮವಾರ ಒಂದು ಗುಡ್ ನ್ಯೂಸ್ ಸಿಗಲಿದೆ ಎಂದು ಚರಣ್ ಹೇಳಿದ್ದಾರೆ. ನಡುವೆ ಎಸ್‌ಪಿಬಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆತಂಕಕ್ಕೆ ಕಾರಣವಾಗಿತ್ತು.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!