ಚೆನ್ನೈಯಿಂದ ಬಂತು ಮತ್ತೊಂದು 'ಇಂಪಾದ' ಸುದ್ದಿ‌; ಎಸ್‌ಪಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಚೆನ್ನೈಯಿಂದ ಬಂತು ಮತ್ತೊಂದು 'ಇಂಪಾದ' ಸುದ್ದಿ‌; ಎಸ್‌ಪಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

Suvarna News   | Asianet News
Published : Sep 03, 2020, 07:46 PM ISTUpdated : Sep 03, 2020, 07:55 PM IST
  • ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದ ಕುರಿತು ಪುತ್ರ ಎಸ್‌.ಪಿ. ಚರಣ್ ಮಾಹಿತಿ
  • 'ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಾಣ್ತಿದೆ, ಈ ವಾರದ ಅಂತ್ಯದಲ್ಲಿ ಒಂದು ಗುಡ್ ನ್ಯೂಸ್ ಸಿಗಬಹುದು'
  • 'ದೇವರ ಆಶೀರ್ವಾದ, ಜನರ ಪ್ರಾರ್ಥನೆಯಿಂದ ಶುಭ ಸುದ್ದಿ ಸಿಗಲಿದೆ, ಮುಂದಿನ ಸೋಮವಾರ ಒಂದು ಗುಡ್ ನ್ಯೂಸ್ ಸಿಗಲಿದೆ'

ಚೆನ್ನೈ (ಸೆ.03): ಕೊರೋನಾವೈರಸ್‌ ಸೋಂಕಿಗೆ ತುತ್ತಾಗಿ ಚಿನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದ ಕುರಿತು ಪುತ್ರ ಎಸ್‌.ಪಿ. ಚರಣ್ ಮಾಹಿತಿ ನೀಡಿದ್ದಾರೆ. ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಾಣ್ತಿದೆ, ಈ ವಾರದ ಅಂತ್ಯದಲ್ಲಿ ಒಂದು ಗುಡ್ ನ್ಯೂಸ್ ಸಿಗಬಹುದು, ಎಂದು ಅವರು ಹೇಳಿದ್ದಾರೆ. 

ಇದನ್ನೂ ನೋಡಿ | ವಿಶ್ವದ ಕೊರೋನಾ ಹಾಟ್‌ಸ್ಪಾಟ್‌ ಪಟ್ಟದತ್ತ ಭಾರತ!...

ದೇವರ ಆಶೀರ್ವಾದ, ಜನರ ಪ್ರಾರ್ಥನೆಯಿಂದ ಶುಭ ಸುದ್ದಿ ಸಿಗಲಿದೆ, ಮುಂದಿನ ಸೋಮವಾರ ಒಂದು ಗುಡ್ ನ್ಯೂಸ್ ಸಿಗಲಿದೆ ಎಂದು ಚರಣ್ ಹೇಳಿದ್ದಾರೆ. ನಡುವೆ ಎಸ್‌ಪಿಬಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆತಂಕಕ್ಕೆ ಕಾರಣವಾಗಿತ್ತು.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್