ಚೆನ್ನೈಯಿಂದ ಬಂತು ಮತ್ತೊಂದು 'ಇಂಪಾದ' ಸುದ್ದಿ‌; ಎಸ್‌ಪಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಚೆನ್ನೈಯಿಂದ ಬಂತು ಮತ್ತೊಂದು 'ಇಂಪಾದ' ಸುದ್ದಿ‌; ಎಸ್‌ಪಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

Suvarna News   | Asianet News
Published : Sep 03, 2020, 07:46 PM ISTUpdated : Sep 03, 2020, 07:55 PM IST
  • ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದ ಕುರಿತು ಪುತ್ರ ಎಸ್‌.ಪಿ. ಚರಣ್ ಮಾಹಿತಿ
  • 'ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಾಣ್ತಿದೆ, ಈ ವಾರದ ಅಂತ್ಯದಲ್ಲಿ ಒಂದು ಗುಡ್ ನ್ಯೂಸ್ ಸಿಗಬಹುದು'
  • 'ದೇವರ ಆಶೀರ್ವಾದ, ಜನರ ಪ್ರಾರ್ಥನೆಯಿಂದ ಶುಭ ಸುದ್ದಿ ಸಿಗಲಿದೆ, ಮುಂದಿನ ಸೋಮವಾರ ಒಂದು ಗುಡ್ ನ್ಯೂಸ್ ಸಿಗಲಿದೆ'

ಚೆನ್ನೈ (ಸೆ.03): ಕೊರೋನಾವೈರಸ್‌ ಸೋಂಕಿಗೆ ತುತ್ತಾಗಿ ಚಿನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದ ಕುರಿತು ಪುತ್ರ ಎಸ್‌.ಪಿ. ಚರಣ್ ಮಾಹಿತಿ ನೀಡಿದ್ದಾರೆ. ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಾಣ್ತಿದೆ, ಈ ವಾರದ ಅಂತ್ಯದಲ್ಲಿ ಒಂದು ಗುಡ್ ನ್ಯೂಸ್ ಸಿಗಬಹುದು, ಎಂದು ಅವರು ಹೇಳಿದ್ದಾರೆ. 

ಇದನ್ನೂ ನೋಡಿ | ವಿಶ್ವದ ಕೊರೋನಾ ಹಾಟ್‌ಸ್ಪಾಟ್‌ ಪಟ್ಟದತ್ತ ಭಾರತ!...

ದೇವರ ಆಶೀರ್ವಾದ, ಜನರ ಪ್ರಾರ್ಥನೆಯಿಂದ ಶುಭ ಸುದ್ದಿ ಸಿಗಲಿದೆ, ಮುಂದಿನ ಸೋಮವಾರ ಒಂದು ಗುಡ್ ನ್ಯೂಸ್ ಸಿಗಲಿದೆ ಎಂದು ಚರಣ್ ಹೇಳಿದ್ದಾರೆ. ನಡುವೆ ಎಸ್‌ಪಿಬಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆತಂಕಕ್ಕೆ ಕಾರಣವಾಗಿತ್ತು.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!