ಚೆನ್ನೈಯಿಂದ ಬಂತು ಮತ್ತೊಂದು 'ಇಂಪಾದ' ಸುದ್ದಿ‌; ಎಸ್‌ಪಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಚೆನ್ನೈಯಿಂದ ಬಂತು ಮತ್ತೊಂದು 'ಇಂಪಾದ' ಸುದ್ದಿ‌; ಎಸ್‌ಪಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

Suvarna News   | Asianet News
Published : Sep 03, 2020, 07:46 PM ISTUpdated : Sep 03, 2020, 07:55 PM IST
  • ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದ ಕುರಿತು ಪುತ್ರ ಎಸ್‌.ಪಿ. ಚರಣ್ ಮಾಹಿತಿ
  • 'ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಾಣ್ತಿದೆ, ಈ ವಾರದ ಅಂತ್ಯದಲ್ಲಿ ಒಂದು ಗುಡ್ ನ್ಯೂಸ್ ಸಿಗಬಹುದು'
  • 'ದೇವರ ಆಶೀರ್ವಾದ, ಜನರ ಪ್ರಾರ್ಥನೆಯಿಂದ ಶುಭ ಸುದ್ದಿ ಸಿಗಲಿದೆ, ಮುಂದಿನ ಸೋಮವಾರ ಒಂದು ಗುಡ್ ನ್ಯೂಸ್ ಸಿಗಲಿದೆ'

ಚೆನ್ನೈ (ಸೆ.03): ಕೊರೋನಾವೈರಸ್‌ ಸೋಂಕಿಗೆ ತುತ್ತಾಗಿ ಚಿನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದ ಕುರಿತು ಪುತ್ರ ಎಸ್‌.ಪಿ. ಚರಣ್ ಮಾಹಿತಿ ನೀಡಿದ್ದಾರೆ. ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಾಣ್ತಿದೆ, ಈ ವಾರದ ಅಂತ್ಯದಲ್ಲಿ ಒಂದು ಗುಡ್ ನ್ಯೂಸ್ ಸಿಗಬಹುದು, ಎಂದು ಅವರು ಹೇಳಿದ್ದಾರೆ. 

ಇದನ್ನೂ ನೋಡಿ | ವಿಶ್ವದ ಕೊರೋನಾ ಹಾಟ್‌ಸ್ಪಾಟ್‌ ಪಟ್ಟದತ್ತ ಭಾರತ!...

ದೇವರ ಆಶೀರ್ವಾದ, ಜನರ ಪ್ರಾರ್ಥನೆಯಿಂದ ಶುಭ ಸುದ್ದಿ ಸಿಗಲಿದೆ, ಮುಂದಿನ ಸೋಮವಾರ ಒಂದು ಗುಡ್ ನ್ಯೂಸ್ ಸಿಗಲಿದೆ ಎಂದು ಚರಣ್ ಹೇಳಿದ್ದಾರೆ. ನಡುವೆ ಎಸ್‌ಪಿಬಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆತಂಕಕ್ಕೆ ಕಾರಣವಾಗಿತ್ತು.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?