ಎಸ್‌ಪಿಬಿ ಆರೋಗ್ಯದ ಬಗ್ಗೆ ವದಂತಿ ಹಬ್ಬಿಸಬೇಡಿ, ನಂಬಲೂಬೇಡಿ: ಪುತ್ರ ಚರಣ್

ಎಸ್‌ಪಿಬಿ ಆರೋಗ್ಯದ ಬಗ್ಗೆ ವದಂತಿ ಹಬ್ಬಿಸಬೇಡಿ, ನಂಬಲೂಬೇಡಿ: ಪುತ್ರ ಚರಣ್

Published : Aug 24, 2020, 04:31 PM ISTUpdated : Aug 24, 2020, 05:05 PM IST

ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಬಗ್ಗೆ ಪುತ್ರ ಎಸ್‌ ಪಿ ಚರಣ್ ಪ್ರತಿಕ್ರಿಯೆ ನೀಡಿದ್ದಾರೆ. ತಂದೆಗೆ ಕೊರೊನಾ ನೆಗೆಟಿವ್ ರಿಪೋರ್ಟ್‌ ಬಂದರೂ ಕೂಡಾ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆ ಮುಂದುವರೆದಿದೆ. ಆದಷ್ಟು ಬೇಗ ಅವರು ಚೇತರಿಸಿಕೊಳ್ಳುತ್ತಾರೆ ಎಂಬ ನಂಬಿಕೆ ನಮಗಿದೆ. ದಯವಿಟ್ಟು ಅವರ ಆರೋಗ್ಯದ ಬಗ್ಗೆ ವದಂತಿಗಳನ್ನು ಹಬ್ಬಿಸಬೇಡಿ. ನೀವೂ ಕೂಡಾ ನಂಬಬೇಡಿ. ವೈದ್ಯರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಮಾಹಿತಿಗಳನ್ನು ಪಡೆಯುತ್ತಿದ್ದೇನೆ. ಏನೇ ಅಪ್‌ಡೇಟ್‌ ಇದ್ದರೂ ನಾನೇ ನೀಡುತ್ತೇನೆ. ದಯವಿಟ್ಟು ಯಾರೂ ಕೂಡಾ ವದಂತಿಗಳನ್ನು ನಂಬಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

ಬೆಂಗಳೂರು (ಆ. 24): ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಬಗ್ಗೆ ಪುತ್ರ ಎಸ್‌ ಪಿ ಚರಣ್ ಪ್ರತಿಕ್ರಿಯೆ ನೀಡಿದ್ದಾರೆ. ತಂದೆಗೆ ಕೊರೊನಾ ನೆಗೆಟಿವ್ ರಿಪೋರ್ಟ್‌ ಬಂದರೂ ಕೂಡಾ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆ ಮುಂದುವರೆದಿದೆ. ಆದಷ್ಟು ಬೇಗ ಅವರು ಚೇತರಿಸಿಕೊಳ್ಳುತ್ತಾರೆ ಎಂಬ ನಂಬಿಕೆ ನಮಗಿದೆ. ದಯವಿಟ್ಟು ಅವರ ಆರೋಗ್ಯದ ಬಗ್ಗೆ ವದಂತಿಗಳನ್ನು ಹಬ್ಬಿಸಬೇಡಿ. ನೀವೂ ಕೂಡಾ ನಂಬಬೇಡಿ. ವೈದ್ಯರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಮಾಹಿತಿಗಳನ್ನು ಪಡೆಯುತ್ತಿದ್ದೇನೆ. ಏನೇ ಅಪ್‌ಡೇಟ್‌ ಇದ್ದರೂ ನಾನೇ ನೀಡುತ್ತೇನೆ. ದಯವಿಟ್ಟು ಯಾರೂ ಕೂಡಾ ವದಂತಿಗಳನ್ನು ನಂಬಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?