ಎಸ್‌ಪಿಬಿ ಆರೋಗ್ಯದ ಬಗ್ಗೆ ವದಂತಿ ಹಬ್ಬಿಸಬೇಡಿ, ನಂಬಲೂಬೇಡಿ: ಪುತ್ರ ಚರಣ್

ಎಸ್‌ಪಿಬಿ ಆರೋಗ್ಯದ ಬಗ್ಗೆ ವದಂತಿ ಹಬ್ಬಿಸಬೇಡಿ, ನಂಬಲೂಬೇಡಿ: ಪುತ್ರ ಚರಣ್

Published : Aug 24, 2020, 04:31 PM ISTUpdated : Aug 24, 2020, 05:05 PM IST

ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಬಗ್ಗೆ ಪುತ್ರ ಎಸ್‌ ಪಿ ಚರಣ್ ಪ್ರತಿಕ್ರಿಯೆ ನೀಡಿದ್ದಾರೆ. ತಂದೆಗೆ ಕೊರೊನಾ ನೆಗೆಟಿವ್ ರಿಪೋರ್ಟ್‌ ಬಂದರೂ ಕೂಡಾ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆ ಮುಂದುವರೆದಿದೆ. ಆದಷ್ಟು ಬೇಗ ಅವರು ಚೇತರಿಸಿಕೊಳ್ಳುತ್ತಾರೆ ಎಂಬ ನಂಬಿಕೆ ನಮಗಿದೆ. ದಯವಿಟ್ಟು ಅವರ ಆರೋಗ್ಯದ ಬಗ್ಗೆ ವದಂತಿಗಳನ್ನು ಹಬ್ಬಿಸಬೇಡಿ. ನೀವೂ ಕೂಡಾ ನಂಬಬೇಡಿ. ವೈದ್ಯರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಮಾಹಿತಿಗಳನ್ನು ಪಡೆಯುತ್ತಿದ್ದೇನೆ. ಏನೇ ಅಪ್‌ಡೇಟ್‌ ಇದ್ದರೂ ನಾನೇ ನೀಡುತ್ತೇನೆ. ದಯವಿಟ್ಟು ಯಾರೂ ಕೂಡಾ ವದಂತಿಗಳನ್ನು ನಂಬಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

ಬೆಂಗಳೂರು (ಆ. 24): ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಬಗ್ಗೆ ಪುತ್ರ ಎಸ್‌ ಪಿ ಚರಣ್ ಪ್ರತಿಕ್ರಿಯೆ ನೀಡಿದ್ದಾರೆ. ತಂದೆಗೆ ಕೊರೊನಾ ನೆಗೆಟಿವ್ ರಿಪೋರ್ಟ್‌ ಬಂದರೂ ಕೂಡಾ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆ ಮುಂದುವರೆದಿದೆ. ಆದಷ್ಟು ಬೇಗ ಅವರು ಚೇತರಿಸಿಕೊಳ್ಳುತ್ತಾರೆ ಎಂಬ ನಂಬಿಕೆ ನಮಗಿದೆ. ದಯವಿಟ್ಟು ಅವರ ಆರೋಗ್ಯದ ಬಗ್ಗೆ ವದಂತಿಗಳನ್ನು ಹಬ್ಬಿಸಬೇಡಿ. ನೀವೂ ಕೂಡಾ ನಂಬಬೇಡಿ. ವೈದ್ಯರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಮಾಹಿತಿಗಳನ್ನು ಪಡೆಯುತ್ತಿದ್ದೇನೆ. ಏನೇ ಅಪ್‌ಡೇಟ್‌ ಇದ್ದರೂ ನಾನೇ ನೀಡುತ್ತೇನೆ. ದಯವಿಟ್ಟು ಯಾರೂ ಕೂಡಾ ವದಂತಿಗಳನ್ನು ನಂಬಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?