ಎಸ್‌ಪಿಬಿ ಆರೋಗ್ಯದ ಬಗ್ಗೆ ವದಂತಿ ಹಬ್ಬಿಸಬೇಡಿ, ನಂಬಲೂಬೇಡಿ: ಪುತ್ರ ಚರಣ್

ಎಸ್‌ಪಿಬಿ ಆರೋಗ್ಯದ ಬಗ್ಗೆ ವದಂತಿ ಹಬ್ಬಿಸಬೇಡಿ, ನಂಬಲೂಬೇಡಿ: ಪುತ್ರ ಚರಣ್

Published : Aug 24, 2020, 04:31 PM ISTUpdated : Aug 24, 2020, 05:05 PM IST

ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಬಗ್ಗೆ ಪುತ್ರ ಎಸ್‌ ಪಿ ಚರಣ್ ಪ್ರತಿಕ್ರಿಯೆ ನೀಡಿದ್ದಾರೆ. ತಂದೆಗೆ ಕೊರೊನಾ ನೆಗೆಟಿವ್ ರಿಪೋರ್ಟ್‌ ಬಂದರೂ ಕೂಡಾ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆ ಮುಂದುವರೆದಿದೆ. ಆದಷ್ಟು ಬೇಗ ಅವರು ಚೇತರಿಸಿಕೊಳ್ಳುತ್ತಾರೆ ಎಂಬ ನಂಬಿಕೆ ನಮಗಿದೆ. ದಯವಿಟ್ಟು ಅವರ ಆರೋಗ್ಯದ ಬಗ್ಗೆ ವದಂತಿಗಳನ್ನು ಹಬ್ಬಿಸಬೇಡಿ. ನೀವೂ ಕೂಡಾ ನಂಬಬೇಡಿ. ವೈದ್ಯರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಮಾಹಿತಿಗಳನ್ನು ಪಡೆಯುತ್ತಿದ್ದೇನೆ. ಏನೇ ಅಪ್‌ಡೇಟ್‌ ಇದ್ದರೂ ನಾನೇ ನೀಡುತ್ತೇನೆ. ದಯವಿಟ್ಟು ಯಾರೂ ಕೂಡಾ ವದಂತಿಗಳನ್ನು ನಂಬಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

ಬೆಂಗಳೂರು (ಆ. 24): ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಬಗ್ಗೆ ಪುತ್ರ ಎಸ್‌ ಪಿ ಚರಣ್ ಪ್ರತಿಕ್ರಿಯೆ ನೀಡಿದ್ದಾರೆ. ತಂದೆಗೆ ಕೊರೊನಾ ನೆಗೆಟಿವ್ ರಿಪೋರ್ಟ್‌ ಬಂದರೂ ಕೂಡಾ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆ ಮುಂದುವರೆದಿದೆ. ಆದಷ್ಟು ಬೇಗ ಅವರು ಚೇತರಿಸಿಕೊಳ್ಳುತ್ತಾರೆ ಎಂಬ ನಂಬಿಕೆ ನಮಗಿದೆ. ದಯವಿಟ್ಟು ಅವರ ಆರೋಗ್ಯದ ಬಗ್ಗೆ ವದಂತಿಗಳನ್ನು ಹಬ್ಬಿಸಬೇಡಿ. ನೀವೂ ಕೂಡಾ ನಂಬಬೇಡಿ. ವೈದ್ಯರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಮಾಹಿತಿಗಳನ್ನು ಪಡೆಯುತ್ತಿದ್ದೇನೆ. ಏನೇ ಅಪ್‌ಡೇಟ್‌ ಇದ್ದರೂ ನಾನೇ ನೀಡುತ್ತೇನೆ. ದಯವಿಟ್ಟು ಯಾರೂ ಕೂಡಾ ವದಂತಿಗಳನ್ನು ನಂಬಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?