ರಾಮ ಮಂದಿರಕ್ಕೆ ಪ್ರಧಾನಿ ಮೋದಿ ಅಡಿಗಲ್ಲು..!

ರಾಮ ಮಂದಿರಕ್ಕೆ ಪ್ರಧಾನಿ ಮೋದಿ ಅಡಿಗಲ್ಲು..!

Suvarna News   | Asianet News
Published : Jul 23, 2020, 09:51 AM IST

ರಾಮ ಮಂದಿರ ಕುರಿತಂತೆ ಸುಮಾರು ಮುನ್ನೂರು ವರ್ಷಗಳ ಹೋರಾಟ ಇದೀಗ ತಾರ್ಕಿಕ ಹಂತಕ್ಕೆ ಬಂದು ನಿಂತಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಇದೀಗ ಪ್ರಧಾನಿ ಮೋದಿ ಸ್ವತಃ ಗುದ್ದಲಿ ಪೂಜೆ ನಡೆಸಲು ಮುಂದಾಗಿದ್ದಾರೆ. ಇದಕ್ಕೆ ವಿರೋಧಗಳು ವ್ಯಕ್ತವಾಗಿವೆ. 
 

ಬೆಂಗಳೂರು(ಜು.23): ಮುಂದಿನ ತಿಂಗಳು ಅಂದರೆ ಆಗಸ್ಟ್ 05ರಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. 

ರಾಮ ಮಂದಿರ ಕುರಿತಂತೆ ಸುಮಾರು ಮುನ್ನೂರು ವರ್ಷಗಳ ಹೋರಾಟ ಇದೀಗ ತಾರ್ಕಿಕ ಹಂತಕ್ಕೆ ಬಂದು ನಿಂತಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಇದೀಗ ಪ್ರಧಾನಿ ಮೋದಿ ಸ್ವತಃ ಗುದ್ದಲಿ ಪೂಜೆ ನಡೆಸಲು ಮುಂದಾಗಿದ್ದಾರೆ. ಇದಕ್ಕೆ ವಿರೋಧಗಳು ವ್ಯಕ್ತವಾಗಿವೆ. 

ಕೊರೋನಾ ಸಂಕಷ್ಟದ ನಡುವೆ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ಮೋದಿ ಅಡಿಗಲ್ಲು ಹಾಕುವುದು ಬೇಕಿತ್ತಾ? ಜಾತ್ಯಾತೀತ ದೇಶ ಭಾರತದಲ್ಲಿ ಮೋದಿ ರಾಮ ಮಂದಿರಕ್ಕೆ ಅಡಿಗಲ್ಲು ಹಾಕಲು ಮುಂದಾಗಿರುವುದು ಎಷ್ಟು ಸರಿ? ಎನ್ನುವ ಪ್ರಶ್ನೆ ಎದ್ದಿವೆ. ಈ ಕುರಿತಾದ ಒಂದು ವಿಶೇಷ ಚರ್ಚಾ ಕಾರ್ಯಕ್ರಮ ಇಲ್ಲಿದೆ ನೋಡಿ

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?