ರಾಮ ಮಂದಿರಕ್ಕೆ ಪ್ರಧಾನಿ ಮೋದಿ ಅಡಿಗಲ್ಲು..!

ರಾಮ ಮಂದಿರಕ್ಕೆ ಪ್ರಧಾನಿ ಮೋದಿ ಅಡಿಗಲ್ಲು..!

Published : Jul 23, 2020, 09:51 AM IST

ರಾಮ ಮಂದಿರ ಕುರಿತಂತೆ ಸುಮಾರು ಮುನ್ನೂರು ವರ್ಷಗಳ ಹೋರಾಟ ಇದೀಗ ತಾರ್ಕಿಕ ಹಂತಕ್ಕೆ ಬಂದು ನಿಂತಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಇದೀಗ ಪ್ರಧಾನಿ ಮೋದಿ ಸ್ವತಃ ಗುದ್ದಲಿ ಪೂಜೆ ನಡೆಸಲು ಮುಂದಾಗಿದ್ದಾರೆ. ಇದಕ್ಕೆ ವಿರೋಧಗಳು ವ್ಯಕ್ತವಾಗಿವೆ. 
 

ಬೆಂಗಳೂರು(ಜು.23): ಮುಂದಿನ ತಿಂಗಳು ಅಂದರೆ ಆಗಸ್ಟ್ 05ರಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. 

ರಾಮ ಮಂದಿರ ಕುರಿತಂತೆ ಸುಮಾರು ಮುನ್ನೂರು ವರ್ಷಗಳ ಹೋರಾಟ ಇದೀಗ ತಾರ್ಕಿಕ ಹಂತಕ್ಕೆ ಬಂದು ನಿಂತಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಇದೀಗ ಪ್ರಧಾನಿ ಮೋದಿ ಸ್ವತಃ ಗುದ್ದಲಿ ಪೂಜೆ ನಡೆಸಲು ಮುಂದಾಗಿದ್ದಾರೆ. ಇದಕ್ಕೆ ವಿರೋಧಗಳು ವ್ಯಕ್ತವಾಗಿವೆ. 

ಕೊರೋನಾ ಸಂಕಷ್ಟದ ನಡುವೆ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ಮೋದಿ ಅಡಿಗಲ್ಲು ಹಾಕುವುದು ಬೇಕಿತ್ತಾ? ಜಾತ್ಯಾತೀತ ದೇಶ ಭಾರತದಲ್ಲಿ ಮೋದಿ ರಾಮ ಮಂದಿರಕ್ಕೆ ಅಡಿಗಲ್ಲು ಹಾಕಲು ಮುಂದಾಗಿರುವುದು ಎಷ್ಟು ಸರಿ? ಎನ್ನುವ ಪ್ರಶ್ನೆ ಎದ್ದಿವೆ. ಈ ಕುರಿತಾದ ಒಂದು ವಿಶೇಷ ಚರ್ಚಾ ಕಾರ್ಯಕ್ರಮ ಇಲ್ಲಿದೆ ನೋಡಿ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?