ರಾಮ ಮಂದಿರಕ್ಕೆ ಪ್ರಧಾನಿ ಮೋದಿ ಅಡಿಗಲ್ಲು..!

ರಾಮ ಮಂದಿರಕ್ಕೆ ಪ್ರಧಾನಿ ಮೋದಿ ಅಡಿಗಲ್ಲು..!

Suvarna News   | Asianet News
Published : Jul 23, 2020, 09:51 AM IST

ರಾಮ ಮಂದಿರ ಕುರಿತಂತೆ ಸುಮಾರು ಮುನ್ನೂರು ವರ್ಷಗಳ ಹೋರಾಟ ಇದೀಗ ತಾರ್ಕಿಕ ಹಂತಕ್ಕೆ ಬಂದು ನಿಂತಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಇದೀಗ ಪ್ರಧಾನಿ ಮೋದಿ ಸ್ವತಃ ಗುದ್ದಲಿ ಪೂಜೆ ನಡೆಸಲು ಮುಂದಾಗಿದ್ದಾರೆ. ಇದಕ್ಕೆ ವಿರೋಧಗಳು ವ್ಯಕ್ತವಾಗಿವೆ. 
 

ಬೆಂಗಳೂರು(ಜು.23): ಮುಂದಿನ ತಿಂಗಳು ಅಂದರೆ ಆಗಸ್ಟ್ 05ರಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. 

ರಾಮ ಮಂದಿರ ಕುರಿತಂತೆ ಸುಮಾರು ಮುನ್ನೂರು ವರ್ಷಗಳ ಹೋರಾಟ ಇದೀಗ ತಾರ್ಕಿಕ ಹಂತಕ್ಕೆ ಬಂದು ನಿಂತಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಇದೀಗ ಪ್ರಧಾನಿ ಮೋದಿ ಸ್ವತಃ ಗುದ್ದಲಿ ಪೂಜೆ ನಡೆಸಲು ಮುಂದಾಗಿದ್ದಾರೆ. ಇದಕ್ಕೆ ವಿರೋಧಗಳು ವ್ಯಕ್ತವಾಗಿವೆ. 

ಕೊರೋನಾ ಸಂಕಷ್ಟದ ನಡುವೆ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ಮೋದಿ ಅಡಿಗಲ್ಲು ಹಾಕುವುದು ಬೇಕಿತ್ತಾ? ಜಾತ್ಯಾತೀತ ದೇಶ ಭಾರತದಲ್ಲಿ ಮೋದಿ ರಾಮ ಮಂದಿರಕ್ಕೆ ಅಡಿಗಲ್ಲು ಹಾಕಲು ಮುಂದಾಗಿರುವುದು ಎಷ್ಟು ಸರಿ? ಎನ್ನುವ ಪ್ರಶ್ನೆ ಎದ್ದಿವೆ. ಈ ಕುರಿತಾದ ಒಂದು ವಿಶೇಷ ಚರ್ಚಾ ಕಾರ್ಯಕ್ರಮ ಇಲ್ಲಿದೆ ನೋಡಿ

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!