ಅವಧಿಗೂ ಮುನ್ನವೇ ನಡೆಯುತ್ತಾ ಲೋಕಸಭೆ ಎಲೆಕ್ಷನ್ ? 5 ದಿನಗಳ ಅಧಿವೇಶನ, ರಾಜಕೀಯ ಲೆಕ್ಕಾಚಾರ ಬದಲಿಸುತ್ತಾ?

ಅವಧಿಗೂ ಮುನ್ನವೇ ನಡೆಯುತ್ತಾ ಲೋಕಸಭೆ ಎಲೆಕ್ಷನ್ ? 5 ದಿನಗಳ ಅಧಿವೇಶನ, ರಾಜಕೀಯ ಲೆಕ್ಕಾಚಾರ ಬದಲಿಸುತ್ತಾ?

Published : Sep 03, 2023, 02:27 PM IST

ದೇಶದಾದ್ಯಂತ ಕೌತುಕ ಕೆರಳಿಸಿದೆ ಮೋದಿ ನಿರ್ಧಾರ!
ಅದೊಂದು ನಿರ್ಣಯ ಬದಲಿಸುತ್ತಾ ಭಾರತ ಭವಿಷ್ಯ!
ಮಾಜಿ ರಾಷ್ಟ್ರಪತಿ ನೇತೃತ್ವದಲ್ಲಿ ಸಿದ್ಧವಾಗಿದೆ ಕಮಿಟಿ!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಈಗಾಗಲೇ ಹಲವಾರು ಅಚ್ಚರಿಯ ನಿರ್ಣಯಗಳನ್ನ ಕೈಗೆತ್ತಿಕೊಂಡಿದೆ. ಅದ್ಭುತ ಅನ್ನೋ ಹಾಗೆ ರೀತಿ ನೀತಿಗಳನ್ನೇ ಬದಲಾಯಿಸಿದೆ. ಈಗ ಅದೇ ಮೋದಿ(PM Modi) ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರಕ್ಕೆ ಕೈಹಾಕಿರೋ ಹಾಗೆ ಕಾಣ್ತಾ ಇದೆ. ಆ ನಿರ್ಧಾರ ಜಾರಿಯಾದ್ರೆ, ದೇಶದಲ್ಲಿ ಈ ತನಕ ಇರೋ ರಾಜಕೀಯ ಲೆಕ್ಕಾಚಾರ ಕಂಪ್ಲೀಟ್ ಚೇಂಜ್ ಆಗೋದಂತೂ ಸುಳ್ಳಲ್ಲ. ಅಷ್ಟೇ ಅಲ್ಲ, ಇಷ್ಟೂ ಕಾಲ ಚುನಾವಣೆ ಅನ್ನೋ ಸಾಂವಿಧಾನಿಕ ಹಬ್ಬ ನಡೀತಿದ್ದ ವಿಧಾನವೇ ಬದಲಾಗಲಿದೆ. ಒನ್ ನೇಷನ್ ಒನ್ ಎಲೆಕ್ಷನ್(One Nation One Election), ಅರ್ಥಾತ್ ಒಂದು ದೇಶ ಒಂದು ಚುನಾವಣೆ(Election), ಇದೇನು  ಸಾಮಾನ್ಯ ಸಂಗತಿ ಅಲ್ಲ. ಇದು ದೇಶದ ರಾಜಕೀಯ  ತಂತ್ರಗಾರಿಕೆನಾ ಮತ್ತೊಂದು ಮಗ್ಗುಲಿಗೆ ಬದಲಿಸಬಲ್ಲದು. ಅಂಥದ್ದೊಂದು ಮಹಾನಿರ್ಣಯಕ್ಕೆ, ಈಗ ಮೋದಿ ಸರ್ಕಾರ ಕೈಹಾಕಿದೆ ಅನ್ನೋ ಮಾತು ಕೇಳಿಬರ್ತಿದೆ. ಈಗ ಇವೇ ಮಾತುಗಳನ್ನ ನಿಜವಾಗಿಸೋಕೆ, ಇದೇ ವರ್ಷಾಂತ್ಯದ ವೇಳೆಗೆ ನಡೆಯಲಿರುವ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆ ಜತೆಯಲ್ಲೇ ಲೋಕಸಭೆ ಚುನಾವಣೆ(Loksabha) ಕೂಡ ನಡೆಯಲಿದ್ಯಾ ಅನ್ನೋ ಅನುಮಾನಗಳೂ ಮೂಡುತ್ತಿವೆ. ಈ ವದಂತಿಗಳ ನಡುವೆ ಕೇಂದ್ರ ಸರ್ಕಾರ 5 ದಿನಗಳ ವಿಶೇಷ ಅಧಿವೇಶನ ನಡೆಸಲು ಮುಂದಾಗಿರೋದು, ಕುತೂಹಲ ಕೌತುಕ ಹೆಚ್ಚಿಸ್ತಾ ಇದೆ.

ಇದನ್ನೂ ವೀಕ್ಷಿಸಿ:  ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ, ಪಕ್ಷದಲ್ಲಿ ಉತ್ತಮ ಸ್ಥಾನಮಾ‌ನ ನೀಡಿದ್ದಾರೆ: ರಾಜೂಗೌಡ

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more