ಅವಧಿಗೂ ಮುನ್ನವೇ ನಡೆಯುತ್ತಾ ಲೋಕಸಭೆ ಎಲೆಕ್ಷನ್ ? 5 ದಿನಗಳ ಅಧಿವೇಶನ, ರಾಜಕೀಯ ಲೆಕ್ಕಾಚಾರ ಬದಲಿಸುತ್ತಾ?

ಅವಧಿಗೂ ಮುನ್ನವೇ ನಡೆಯುತ್ತಾ ಲೋಕಸಭೆ ಎಲೆಕ್ಷನ್ ? 5 ದಿನಗಳ ಅಧಿವೇಶನ, ರಾಜಕೀಯ ಲೆಕ್ಕಾಚಾರ ಬದಲಿಸುತ್ತಾ?

Published : Sep 03, 2023, 02:27 PM IST

ದೇಶದಾದ್ಯಂತ ಕೌತುಕ ಕೆರಳಿಸಿದೆ ಮೋದಿ ನಿರ್ಧಾರ!
ಅದೊಂದು ನಿರ್ಣಯ ಬದಲಿಸುತ್ತಾ ಭಾರತ ಭವಿಷ್ಯ!
ಮಾಜಿ ರಾಷ್ಟ್ರಪತಿ ನೇತೃತ್ವದಲ್ಲಿ ಸಿದ್ಧವಾಗಿದೆ ಕಮಿಟಿ!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಈಗಾಗಲೇ ಹಲವಾರು ಅಚ್ಚರಿಯ ನಿರ್ಣಯಗಳನ್ನ ಕೈಗೆತ್ತಿಕೊಂಡಿದೆ. ಅದ್ಭುತ ಅನ್ನೋ ಹಾಗೆ ರೀತಿ ನೀತಿಗಳನ್ನೇ ಬದಲಾಯಿಸಿದೆ. ಈಗ ಅದೇ ಮೋದಿ(PM Modi) ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರಕ್ಕೆ ಕೈಹಾಕಿರೋ ಹಾಗೆ ಕಾಣ್ತಾ ಇದೆ. ಆ ನಿರ್ಧಾರ ಜಾರಿಯಾದ್ರೆ, ದೇಶದಲ್ಲಿ ಈ ತನಕ ಇರೋ ರಾಜಕೀಯ ಲೆಕ್ಕಾಚಾರ ಕಂಪ್ಲೀಟ್ ಚೇಂಜ್ ಆಗೋದಂತೂ ಸುಳ್ಳಲ್ಲ. ಅಷ್ಟೇ ಅಲ್ಲ, ಇಷ್ಟೂ ಕಾಲ ಚುನಾವಣೆ ಅನ್ನೋ ಸಾಂವಿಧಾನಿಕ ಹಬ್ಬ ನಡೀತಿದ್ದ ವಿಧಾನವೇ ಬದಲಾಗಲಿದೆ. ಒನ್ ನೇಷನ್ ಒನ್ ಎಲೆಕ್ಷನ್(One Nation One Election), ಅರ್ಥಾತ್ ಒಂದು ದೇಶ ಒಂದು ಚುನಾವಣೆ(Election), ಇದೇನು  ಸಾಮಾನ್ಯ ಸಂಗತಿ ಅಲ್ಲ. ಇದು ದೇಶದ ರಾಜಕೀಯ  ತಂತ್ರಗಾರಿಕೆನಾ ಮತ್ತೊಂದು ಮಗ್ಗುಲಿಗೆ ಬದಲಿಸಬಲ್ಲದು. ಅಂಥದ್ದೊಂದು ಮಹಾನಿರ್ಣಯಕ್ಕೆ, ಈಗ ಮೋದಿ ಸರ್ಕಾರ ಕೈಹಾಕಿದೆ ಅನ್ನೋ ಮಾತು ಕೇಳಿಬರ್ತಿದೆ. ಈಗ ಇವೇ ಮಾತುಗಳನ್ನ ನಿಜವಾಗಿಸೋಕೆ, ಇದೇ ವರ್ಷಾಂತ್ಯದ ವೇಳೆಗೆ ನಡೆಯಲಿರುವ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆ ಜತೆಯಲ್ಲೇ ಲೋಕಸಭೆ ಚುನಾವಣೆ(Loksabha) ಕೂಡ ನಡೆಯಲಿದ್ಯಾ ಅನ್ನೋ ಅನುಮಾನಗಳೂ ಮೂಡುತ್ತಿವೆ. ಈ ವದಂತಿಗಳ ನಡುವೆ ಕೇಂದ್ರ ಸರ್ಕಾರ 5 ದಿನಗಳ ವಿಶೇಷ ಅಧಿವೇಶನ ನಡೆಸಲು ಮುಂದಾಗಿರೋದು, ಕುತೂಹಲ ಕೌತುಕ ಹೆಚ್ಚಿಸ್ತಾ ಇದೆ.

ಇದನ್ನೂ ವೀಕ್ಷಿಸಿ:  ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ, ಪಕ್ಷದಲ್ಲಿ ಉತ್ತಮ ಸ್ಥಾನಮಾ‌ನ ನೀಡಿದ್ದಾರೆ: ರಾಜೂಗೌಡ

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more