ಅವಧಿಗೂ ಮುನ್ನವೇ ನಡೆಯುತ್ತಾ ಲೋಕಸಭೆ ಎಲೆಕ್ಷನ್ ? 5 ದಿನಗಳ ಅಧಿವೇಶನ, ರಾಜಕೀಯ ಲೆಕ್ಕಾಚಾರ ಬದಲಿಸುತ್ತಾ?

ಅವಧಿಗೂ ಮುನ್ನವೇ ನಡೆಯುತ್ತಾ ಲೋಕಸಭೆ ಎಲೆಕ್ಷನ್ ? 5 ದಿನಗಳ ಅಧಿವೇಶನ, ರಾಜಕೀಯ ಲೆಕ್ಕಾಚಾರ ಬದಲಿಸುತ್ತಾ?

Published : Sep 03, 2023, 02:27 PM IST

ದೇಶದಾದ್ಯಂತ ಕೌತುಕ ಕೆರಳಿಸಿದೆ ಮೋದಿ ನಿರ್ಧಾರ!
ಅದೊಂದು ನಿರ್ಣಯ ಬದಲಿಸುತ್ತಾ ಭಾರತ ಭವಿಷ್ಯ!
ಮಾಜಿ ರಾಷ್ಟ್ರಪತಿ ನೇತೃತ್ವದಲ್ಲಿ ಸಿದ್ಧವಾಗಿದೆ ಕಮಿಟಿ!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಈಗಾಗಲೇ ಹಲವಾರು ಅಚ್ಚರಿಯ ನಿರ್ಣಯಗಳನ್ನ ಕೈಗೆತ್ತಿಕೊಂಡಿದೆ. ಅದ್ಭುತ ಅನ್ನೋ ಹಾಗೆ ರೀತಿ ನೀತಿಗಳನ್ನೇ ಬದಲಾಯಿಸಿದೆ. ಈಗ ಅದೇ ಮೋದಿ(PM Modi) ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರಕ್ಕೆ ಕೈಹಾಕಿರೋ ಹಾಗೆ ಕಾಣ್ತಾ ಇದೆ. ಆ ನಿರ್ಧಾರ ಜಾರಿಯಾದ್ರೆ, ದೇಶದಲ್ಲಿ ಈ ತನಕ ಇರೋ ರಾಜಕೀಯ ಲೆಕ್ಕಾಚಾರ ಕಂಪ್ಲೀಟ್ ಚೇಂಜ್ ಆಗೋದಂತೂ ಸುಳ್ಳಲ್ಲ. ಅಷ್ಟೇ ಅಲ್ಲ, ಇಷ್ಟೂ ಕಾಲ ಚುನಾವಣೆ ಅನ್ನೋ ಸಾಂವಿಧಾನಿಕ ಹಬ್ಬ ನಡೀತಿದ್ದ ವಿಧಾನವೇ ಬದಲಾಗಲಿದೆ. ಒನ್ ನೇಷನ್ ಒನ್ ಎಲೆಕ್ಷನ್(One Nation One Election), ಅರ್ಥಾತ್ ಒಂದು ದೇಶ ಒಂದು ಚುನಾವಣೆ(Election), ಇದೇನು  ಸಾಮಾನ್ಯ ಸಂಗತಿ ಅಲ್ಲ. ಇದು ದೇಶದ ರಾಜಕೀಯ  ತಂತ್ರಗಾರಿಕೆನಾ ಮತ್ತೊಂದು ಮಗ್ಗುಲಿಗೆ ಬದಲಿಸಬಲ್ಲದು. ಅಂಥದ್ದೊಂದು ಮಹಾನಿರ್ಣಯಕ್ಕೆ, ಈಗ ಮೋದಿ ಸರ್ಕಾರ ಕೈಹಾಕಿದೆ ಅನ್ನೋ ಮಾತು ಕೇಳಿಬರ್ತಿದೆ. ಈಗ ಇವೇ ಮಾತುಗಳನ್ನ ನಿಜವಾಗಿಸೋಕೆ, ಇದೇ ವರ್ಷಾಂತ್ಯದ ವೇಳೆಗೆ ನಡೆಯಲಿರುವ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆ ಜತೆಯಲ್ಲೇ ಲೋಕಸಭೆ ಚುನಾವಣೆ(Loksabha) ಕೂಡ ನಡೆಯಲಿದ್ಯಾ ಅನ್ನೋ ಅನುಮಾನಗಳೂ ಮೂಡುತ್ತಿವೆ. ಈ ವದಂತಿಗಳ ನಡುವೆ ಕೇಂದ್ರ ಸರ್ಕಾರ 5 ದಿನಗಳ ವಿಶೇಷ ಅಧಿವೇಶನ ನಡೆಸಲು ಮುಂದಾಗಿರೋದು, ಕುತೂಹಲ ಕೌತುಕ ಹೆಚ್ಚಿಸ್ತಾ ಇದೆ.

ಇದನ್ನೂ ವೀಕ್ಷಿಸಿ:  ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ, ಪಕ್ಷದಲ್ಲಿ ಉತ್ತಮ ಸ್ಥಾನಮಾ‌ನ ನೀಡಿದ್ದಾರೆ: ರಾಜೂಗೌಡ

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more