ಅವಧಿಗೂ ಮುನ್ನವೇ ನಡೆಯುತ್ತಾ ಲೋಕಸಭೆ ಎಲೆಕ್ಷನ್ ? 5 ದಿನಗಳ ಅಧಿವೇಶನ, ರಾಜಕೀಯ ಲೆಕ್ಕಾಚಾರ ಬದಲಿಸುತ್ತಾ?

ಅವಧಿಗೂ ಮುನ್ನವೇ ನಡೆಯುತ್ತಾ ಲೋಕಸಭೆ ಎಲೆಕ್ಷನ್ ? 5 ದಿನಗಳ ಅಧಿವೇಶನ, ರಾಜಕೀಯ ಲೆಕ್ಕಾಚಾರ ಬದಲಿಸುತ್ತಾ?

Published : Sep 03, 2023, 02:27 PM IST

ದೇಶದಾದ್ಯಂತ ಕೌತುಕ ಕೆರಳಿಸಿದೆ ಮೋದಿ ನಿರ್ಧಾರ!
ಅದೊಂದು ನಿರ್ಣಯ ಬದಲಿಸುತ್ತಾ ಭಾರತ ಭವಿಷ್ಯ!
ಮಾಜಿ ರಾಷ್ಟ್ರಪತಿ ನೇತೃತ್ವದಲ್ಲಿ ಸಿದ್ಧವಾಗಿದೆ ಕಮಿಟಿ!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಈಗಾಗಲೇ ಹಲವಾರು ಅಚ್ಚರಿಯ ನಿರ್ಣಯಗಳನ್ನ ಕೈಗೆತ್ತಿಕೊಂಡಿದೆ. ಅದ್ಭುತ ಅನ್ನೋ ಹಾಗೆ ರೀತಿ ನೀತಿಗಳನ್ನೇ ಬದಲಾಯಿಸಿದೆ. ಈಗ ಅದೇ ಮೋದಿ(PM Modi) ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರಕ್ಕೆ ಕೈಹಾಕಿರೋ ಹಾಗೆ ಕಾಣ್ತಾ ಇದೆ. ಆ ನಿರ್ಧಾರ ಜಾರಿಯಾದ್ರೆ, ದೇಶದಲ್ಲಿ ಈ ತನಕ ಇರೋ ರಾಜಕೀಯ ಲೆಕ್ಕಾಚಾರ ಕಂಪ್ಲೀಟ್ ಚೇಂಜ್ ಆಗೋದಂತೂ ಸುಳ್ಳಲ್ಲ. ಅಷ್ಟೇ ಅಲ್ಲ, ಇಷ್ಟೂ ಕಾಲ ಚುನಾವಣೆ ಅನ್ನೋ ಸಾಂವಿಧಾನಿಕ ಹಬ್ಬ ನಡೀತಿದ್ದ ವಿಧಾನವೇ ಬದಲಾಗಲಿದೆ. ಒನ್ ನೇಷನ್ ಒನ್ ಎಲೆಕ್ಷನ್(One Nation One Election), ಅರ್ಥಾತ್ ಒಂದು ದೇಶ ಒಂದು ಚುನಾವಣೆ(Election), ಇದೇನು  ಸಾಮಾನ್ಯ ಸಂಗತಿ ಅಲ್ಲ. ಇದು ದೇಶದ ರಾಜಕೀಯ  ತಂತ್ರಗಾರಿಕೆನಾ ಮತ್ತೊಂದು ಮಗ್ಗುಲಿಗೆ ಬದಲಿಸಬಲ್ಲದು. ಅಂಥದ್ದೊಂದು ಮಹಾನಿರ್ಣಯಕ್ಕೆ, ಈಗ ಮೋದಿ ಸರ್ಕಾರ ಕೈಹಾಕಿದೆ ಅನ್ನೋ ಮಾತು ಕೇಳಿಬರ್ತಿದೆ. ಈಗ ಇವೇ ಮಾತುಗಳನ್ನ ನಿಜವಾಗಿಸೋಕೆ, ಇದೇ ವರ್ಷಾಂತ್ಯದ ವೇಳೆಗೆ ನಡೆಯಲಿರುವ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆ ಜತೆಯಲ್ಲೇ ಲೋಕಸಭೆ ಚುನಾವಣೆ(Loksabha) ಕೂಡ ನಡೆಯಲಿದ್ಯಾ ಅನ್ನೋ ಅನುಮಾನಗಳೂ ಮೂಡುತ್ತಿವೆ. ಈ ವದಂತಿಗಳ ನಡುವೆ ಕೇಂದ್ರ ಸರ್ಕಾರ 5 ದಿನಗಳ ವಿಶೇಷ ಅಧಿವೇಶನ ನಡೆಸಲು ಮುಂದಾಗಿರೋದು, ಕುತೂಹಲ ಕೌತುಕ ಹೆಚ್ಚಿಸ್ತಾ ಇದೆ.

ಇದನ್ನೂ ವೀಕ್ಷಿಸಿ:  ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ, ಪಕ್ಷದಲ್ಲಿ ಉತ್ತಮ ಸ್ಥಾನಮಾ‌ನ ನೀಡಿದ್ದಾರೆ: ರಾಜೂಗೌಡ

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more