ಅವಧಿಗೂ ಮುನ್ನವೇ ನಡೆಯುತ್ತಾ ಲೋಕಸಭೆ ಎಲೆಕ್ಷನ್ ? 5 ದಿನಗಳ ಅಧಿವೇಶನ, ರಾಜಕೀಯ ಲೆಕ್ಕಾಚಾರ ಬದಲಿಸುತ್ತಾ?

ಅವಧಿಗೂ ಮುನ್ನವೇ ನಡೆಯುತ್ತಾ ಲೋಕಸಭೆ ಎಲೆಕ್ಷನ್ ? 5 ದಿನಗಳ ಅಧಿವೇಶನ, ರಾಜಕೀಯ ಲೆಕ್ಕಾಚಾರ ಬದಲಿಸುತ್ತಾ?

Published : Sep 03, 2023, 02:27 PM IST

ದೇಶದಾದ್ಯಂತ ಕೌತುಕ ಕೆರಳಿಸಿದೆ ಮೋದಿ ನಿರ್ಧಾರ!
ಅದೊಂದು ನಿರ್ಣಯ ಬದಲಿಸುತ್ತಾ ಭಾರತ ಭವಿಷ್ಯ!
ಮಾಜಿ ರಾಷ್ಟ್ರಪತಿ ನೇತೃತ್ವದಲ್ಲಿ ಸಿದ್ಧವಾಗಿದೆ ಕಮಿಟಿ!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಈಗಾಗಲೇ ಹಲವಾರು ಅಚ್ಚರಿಯ ನಿರ್ಣಯಗಳನ್ನ ಕೈಗೆತ್ತಿಕೊಂಡಿದೆ. ಅದ್ಭುತ ಅನ್ನೋ ಹಾಗೆ ರೀತಿ ನೀತಿಗಳನ್ನೇ ಬದಲಾಯಿಸಿದೆ. ಈಗ ಅದೇ ಮೋದಿ(PM Modi) ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರಕ್ಕೆ ಕೈಹಾಕಿರೋ ಹಾಗೆ ಕಾಣ್ತಾ ಇದೆ. ಆ ನಿರ್ಧಾರ ಜಾರಿಯಾದ್ರೆ, ದೇಶದಲ್ಲಿ ಈ ತನಕ ಇರೋ ರಾಜಕೀಯ ಲೆಕ್ಕಾಚಾರ ಕಂಪ್ಲೀಟ್ ಚೇಂಜ್ ಆಗೋದಂತೂ ಸುಳ್ಳಲ್ಲ. ಅಷ್ಟೇ ಅಲ್ಲ, ಇಷ್ಟೂ ಕಾಲ ಚುನಾವಣೆ ಅನ್ನೋ ಸಾಂವಿಧಾನಿಕ ಹಬ್ಬ ನಡೀತಿದ್ದ ವಿಧಾನವೇ ಬದಲಾಗಲಿದೆ. ಒನ್ ನೇಷನ್ ಒನ್ ಎಲೆಕ್ಷನ್(One Nation One Election), ಅರ್ಥಾತ್ ಒಂದು ದೇಶ ಒಂದು ಚುನಾವಣೆ(Election), ಇದೇನು  ಸಾಮಾನ್ಯ ಸಂಗತಿ ಅಲ್ಲ. ಇದು ದೇಶದ ರಾಜಕೀಯ  ತಂತ್ರಗಾರಿಕೆನಾ ಮತ್ತೊಂದು ಮಗ್ಗುಲಿಗೆ ಬದಲಿಸಬಲ್ಲದು. ಅಂಥದ್ದೊಂದು ಮಹಾನಿರ್ಣಯಕ್ಕೆ, ಈಗ ಮೋದಿ ಸರ್ಕಾರ ಕೈಹಾಕಿದೆ ಅನ್ನೋ ಮಾತು ಕೇಳಿಬರ್ತಿದೆ. ಈಗ ಇವೇ ಮಾತುಗಳನ್ನ ನಿಜವಾಗಿಸೋಕೆ, ಇದೇ ವರ್ಷಾಂತ್ಯದ ವೇಳೆಗೆ ನಡೆಯಲಿರುವ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆ ಜತೆಯಲ್ಲೇ ಲೋಕಸಭೆ ಚುನಾವಣೆ(Loksabha) ಕೂಡ ನಡೆಯಲಿದ್ಯಾ ಅನ್ನೋ ಅನುಮಾನಗಳೂ ಮೂಡುತ್ತಿವೆ. ಈ ವದಂತಿಗಳ ನಡುವೆ ಕೇಂದ್ರ ಸರ್ಕಾರ 5 ದಿನಗಳ ವಿಶೇಷ ಅಧಿವೇಶನ ನಡೆಸಲು ಮುಂದಾಗಿರೋದು, ಕುತೂಹಲ ಕೌತುಕ ಹೆಚ್ಚಿಸ್ತಾ ಇದೆ.

ಇದನ್ನೂ ವೀಕ್ಷಿಸಿ:  ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ, ಪಕ್ಷದಲ್ಲಿ ಉತ್ತಮ ಸ್ಥಾನಮಾ‌ನ ನೀಡಿದ್ದಾರೆ: ರಾಜೂಗೌಡ

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more