508 ದಿನಗಳಲ್ಲಿ ನನಸಾಗಲಿದೆ ಮೂರು ದಶಕದ ಕನಸು!

508 ದಿನಗಳಲ್ಲಿ ನನಸಾಗಲಿದೆ ಮೂರು ದಶಕದ ಕನಸು!

Published : Aug 24, 2022, 04:19 PM IST

ಇನ್ನು 508 ದಿನಗಳಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣವಾಗಲಿದೆ. ಮೂಲಗಳ ಪ್ರಕಾರ, 2024ರ ಜನವರಿ 14 ರಂದು ಈಗಾಗಲೇ ಮಹೂರ್ತವನ್ನು ನಿಗದಿ ಮಾಡಲಾಗಿದ್ದು, ಅದೇ ದಿನ ಶ್ರೀರಾಮನ ಮೂರ್ತಿಯನ್ನು ರಾಮ ಮಂದಿರದಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಅದರೊಂದಿಗೆ ಮೂರು ದಶಕಗಳ ಕನಸು ನನಸಾಗಲಿದೆ.

ಬೆಂಗಳೂರು (ಆ.24): ಹಿಂದುಗಳ ಮೂರು ದಶಕಗಳ ಹೋರಾಟದ ಫಲ ಸಿಗುವ ದಿನಗಳು ಹತ್ತಿರವಾಗಿದೆ. ಅಯೋಧ್ಯೆಯಲ್ಲಿ ಈಗಾಗಲೇ ರಾಮ ಮಂದಿರ ನಿರ್ಮಾಣದ ಕಾಮಗಾರಿ ಅರಂಭವಾಗಿದೆ. ಈಗಿರುವ ಮಾಹಿತಿಗಳ ಪ್ರಕಾರ, 2024ರ ಜನವರಿ 14 ರಂದು ರಾಮಲಲ್ಲನ ವಿಗ್ರಹ ಅಯೋಧ್ಯೆಯ ಹೊಸ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿದೆ. ಅದರೊಂದಿಗೆ ಇನ್ನು 508 ದಿನಗಳಲ್ಲಿ ಮೂರು ದಶಕಗಳ ಕನಸು ನನಸಾಗಲಿದೆ.

ರಾಮಮಂದಿರ ನಿರ್ಮಾಣ ಕಾರ್ಯ ಇನ್ನೆರಡು ವರ್ಷಗಳೊಳಗೇ ಮುಗಿದು ಹೋಗುತ್ತೆ.. ಇನ್ನೊಂದ್ ಕಡೆ, ರಾಷ್ಟ್ರ ರಾಜಕೀಯದ ಮಹತ್ತರ ಘಟ್ಟ ಅನ್ನಿಸಿಕೊಂಡಿರೋ ಲೋಕಸಭಾ ಚುನಾವಣೆಗೂ 2 ವರ್ಷ ಬಾಕಿ  ಇದೆ. ಇನ್ನು 500 ದಿನಗಳಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತೆ ಆದರೆ, ಇದಾದ ಬಳಿಕ ದೇಶದ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಪರಿಣಾಮಗಳು ಆಗುತ್ತವೆ.

ರಾಮಮಂದಿರಕ್ಕೆ ಶಿಲಾನ್ಯಾಸ ಮಾಡಿದ ದಿನದಂದೇ ಕಾಂಗ್ರೆಸ್‌ ಕಪ್ಪುಬಟ್ಟೆ ಧರಿಸಿದ್ದೇಕೆ?

ಮಂದಿರ ನಿರ್ಮಾಣ ಆದ ಮೇಲೆ ಖಂಡಿತವಾಗಿ ಹೊಸ ರಾಜಕೀಯ ಪರ್ವ ಆರಂಭವಾಗಲಿದೆ. ರಾಮನ ರಹಸ್ಯದಲ್ಲಿ ಕಮಲ ಪಾಳಯ ರಾಜಕೀಯ ಲೆಕ್ಕಾಚಾರ ಹಾಕಿಕೊಂಡಿದೆ. ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಶ್ರಮ ವಹಿಸಿದ ಕಾರಣಕ್ಕೆ ಪ್ರಭು ಶ್ರೀರಾಮ ವರ ನೀಡ್ತಾನೆ ಅನ್ನೋ ನಂಬಿಕೆಯಲ್ಲಿ ಬಿಜೆಪಿ ಪಕ್ಷವಿದೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more