508 ದಿನಗಳಲ್ಲಿ ನನಸಾಗಲಿದೆ ಮೂರು ದಶಕದ ಕನಸು!

508 ದಿನಗಳಲ್ಲಿ ನನಸಾಗಲಿದೆ ಮೂರು ದಶಕದ ಕನಸು!

Published : Aug 24, 2022, 04:19 PM IST

ಇನ್ನು 508 ದಿನಗಳಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣವಾಗಲಿದೆ. ಮೂಲಗಳ ಪ್ರಕಾರ, 2024ರ ಜನವರಿ 14 ರಂದು ಈಗಾಗಲೇ ಮಹೂರ್ತವನ್ನು ನಿಗದಿ ಮಾಡಲಾಗಿದ್ದು, ಅದೇ ದಿನ ಶ್ರೀರಾಮನ ಮೂರ್ತಿಯನ್ನು ರಾಮ ಮಂದಿರದಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಅದರೊಂದಿಗೆ ಮೂರು ದಶಕಗಳ ಕನಸು ನನಸಾಗಲಿದೆ.

ಬೆಂಗಳೂರು (ಆ.24): ಹಿಂದುಗಳ ಮೂರು ದಶಕಗಳ ಹೋರಾಟದ ಫಲ ಸಿಗುವ ದಿನಗಳು ಹತ್ತಿರವಾಗಿದೆ. ಅಯೋಧ್ಯೆಯಲ್ಲಿ ಈಗಾಗಲೇ ರಾಮ ಮಂದಿರ ನಿರ್ಮಾಣದ ಕಾಮಗಾರಿ ಅರಂಭವಾಗಿದೆ. ಈಗಿರುವ ಮಾಹಿತಿಗಳ ಪ್ರಕಾರ, 2024ರ ಜನವರಿ 14 ರಂದು ರಾಮಲಲ್ಲನ ವಿಗ್ರಹ ಅಯೋಧ್ಯೆಯ ಹೊಸ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿದೆ. ಅದರೊಂದಿಗೆ ಇನ್ನು 508 ದಿನಗಳಲ್ಲಿ ಮೂರು ದಶಕಗಳ ಕನಸು ನನಸಾಗಲಿದೆ.

ರಾಮಮಂದಿರ ನಿರ್ಮಾಣ ಕಾರ್ಯ ಇನ್ನೆರಡು ವರ್ಷಗಳೊಳಗೇ ಮುಗಿದು ಹೋಗುತ್ತೆ.. ಇನ್ನೊಂದ್ ಕಡೆ, ರಾಷ್ಟ್ರ ರಾಜಕೀಯದ ಮಹತ್ತರ ಘಟ್ಟ ಅನ್ನಿಸಿಕೊಂಡಿರೋ ಲೋಕಸಭಾ ಚುನಾವಣೆಗೂ 2 ವರ್ಷ ಬಾಕಿ  ಇದೆ. ಇನ್ನು 500 ದಿನಗಳಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತೆ ಆದರೆ, ಇದಾದ ಬಳಿಕ ದೇಶದ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಪರಿಣಾಮಗಳು ಆಗುತ್ತವೆ.

ರಾಮಮಂದಿರಕ್ಕೆ ಶಿಲಾನ್ಯಾಸ ಮಾಡಿದ ದಿನದಂದೇ ಕಾಂಗ್ರೆಸ್‌ ಕಪ್ಪುಬಟ್ಟೆ ಧರಿಸಿದ್ದೇಕೆ?

ಮಂದಿರ ನಿರ್ಮಾಣ ಆದ ಮೇಲೆ ಖಂಡಿತವಾಗಿ ಹೊಸ ರಾಜಕೀಯ ಪರ್ವ ಆರಂಭವಾಗಲಿದೆ. ರಾಮನ ರಹಸ್ಯದಲ್ಲಿ ಕಮಲ ಪಾಳಯ ರಾಜಕೀಯ ಲೆಕ್ಕಾಚಾರ ಹಾಕಿಕೊಂಡಿದೆ. ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಶ್ರಮ ವಹಿಸಿದ ಕಾರಣಕ್ಕೆ ಪ್ರಭು ಶ್ರೀರಾಮ ವರ ನೀಡ್ತಾನೆ ಅನ್ನೋ ನಂಬಿಕೆಯಲ್ಲಿ ಬಿಜೆಪಿ ಪಕ್ಷವಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more