508 ದಿನಗಳಲ್ಲಿ ನನಸಾಗಲಿದೆ ಮೂರು ದಶಕದ ಕನಸು!

508 ದಿನಗಳಲ್ಲಿ ನನಸಾಗಲಿದೆ ಮೂರು ದಶಕದ ಕನಸು!

Published : Aug 24, 2022, 04:19 PM IST

ಇನ್ನು 508 ದಿನಗಳಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣವಾಗಲಿದೆ. ಮೂಲಗಳ ಪ್ರಕಾರ, 2024ರ ಜನವರಿ 14 ರಂದು ಈಗಾಗಲೇ ಮಹೂರ್ತವನ್ನು ನಿಗದಿ ಮಾಡಲಾಗಿದ್ದು, ಅದೇ ದಿನ ಶ್ರೀರಾಮನ ಮೂರ್ತಿಯನ್ನು ರಾಮ ಮಂದಿರದಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಅದರೊಂದಿಗೆ ಮೂರು ದಶಕಗಳ ಕನಸು ನನಸಾಗಲಿದೆ.

ಬೆಂಗಳೂರು (ಆ.24): ಹಿಂದುಗಳ ಮೂರು ದಶಕಗಳ ಹೋರಾಟದ ಫಲ ಸಿಗುವ ದಿನಗಳು ಹತ್ತಿರವಾಗಿದೆ. ಅಯೋಧ್ಯೆಯಲ್ಲಿ ಈಗಾಗಲೇ ರಾಮ ಮಂದಿರ ನಿರ್ಮಾಣದ ಕಾಮಗಾರಿ ಅರಂಭವಾಗಿದೆ. ಈಗಿರುವ ಮಾಹಿತಿಗಳ ಪ್ರಕಾರ, 2024ರ ಜನವರಿ 14 ರಂದು ರಾಮಲಲ್ಲನ ವಿಗ್ರಹ ಅಯೋಧ್ಯೆಯ ಹೊಸ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿದೆ. ಅದರೊಂದಿಗೆ ಇನ್ನು 508 ದಿನಗಳಲ್ಲಿ ಮೂರು ದಶಕಗಳ ಕನಸು ನನಸಾಗಲಿದೆ.

ರಾಮಮಂದಿರ ನಿರ್ಮಾಣ ಕಾರ್ಯ ಇನ್ನೆರಡು ವರ್ಷಗಳೊಳಗೇ ಮುಗಿದು ಹೋಗುತ್ತೆ.. ಇನ್ನೊಂದ್ ಕಡೆ, ರಾಷ್ಟ್ರ ರಾಜಕೀಯದ ಮಹತ್ತರ ಘಟ್ಟ ಅನ್ನಿಸಿಕೊಂಡಿರೋ ಲೋಕಸಭಾ ಚುನಾವಣೆಗೂ 2 ವರ್ಷ ಬಾಕಿ  ಇದೆ. ಇನ್ನು 500 ದಿನಗಳಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತೆ ಆದರೆ, ಇದಾದ ಬಳಿಕ ದೇಶದ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಪರಿಣಾಮಗಳು ಆಗುತ್ತವೆ.

ರಾಮಮಂದಿರಕ್ಕೆ ಶಿಲಾನ್ಯಾಸ ಮಾಡಿದ ದಿನದಂದೇ ಕಾಂಗ್ರೆಸ್‌ ಕಪ್ಪುಬಟ್ಟೆ ಧರಿಸಿದ್ದೇಕೆ?

ಮಂದಿರ ನಿರ್ಮಾಣ ಆದ ಮೇಲೆ ಖಂಡಿತವಾಗಿ ಹೊಸ ರಾಜಕೀಯ ಪರ್ವ ಆರಂಭವಾಗಲಿದೆ. ರಾಮನ ರಹಸ್ಯದಲ್ಲಿ ಕಮಲ ಪಾಳಯ ರಾಜಕೀಯ ಲೆಕ್ಕಾಚಾರ ಹಾಕಿಕೊಂಡಿದೆ. ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಶ್ರಮ ವಹಿಸಿದ ಕಾರಣಕ್ಕೆ ಪ್ರಭು ಶ್ರೀರಾಮ ವರ ನೀಡ್ತಾನೆ ಅನ್ನೋ ನಂಬಿಕೆಯಲ್ಲಿ ಬಿಜೆಪಿ ಪಕ್ಷವಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more