ಉಗ್ರ ಯಾಸಿನ್‌ಗೆ ಶಿಕ್ಷೆಯಾದರೆ ಭಾರತದ ವಿರುದ್ಧ ಘೋಷಣೆ, ಭಯೋತ್ಪಾದಕರಿಗೆ  ಬಹುಪರಾಕ್

ಉಗ್ರ ಯಾಸಿನ್‌ಗೆ ಶಿಕ್ಷೆಯಾದರೆ ಭಾರತದ ವಿರುದ್ಧ ಘೋಷಣೆ, ಭಯೋತ್ಪಾದಕರಿಗೆ ಬಹುಪರಾಕ್

Published : May 30, 2022, 03:51 PM IST

ಪಾಕಿಸ್ತಾನದ ನೆರವಿನೊಂದಿಗೆ ಕಾಶ್ಮೀರದಲ್ಲಿ ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ನೆರವು ನೀಡಿದ ಪ್ರಕರಣಗಳಲ್ಲಿ ಕಾಶ್ಮೀರದ ಕುಖ್ಯಾತ ಪ್ರತ್ಯೇಕವಾದಿ ಮುಖಂಡ ಯಾಸಿನ್‌ ಮಲಿಕ್‌ಗೆ  ಎನ್‌ಐಎ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 

ಪಾಕಿಸ್ತಾನದ ನೆರವಿನೊಂದಿಗೆ ಕಾಶ್ಮೀರದಲ್ಲಿ ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ನೆರವು ನೀಡಿದ ಪ್ರಕರಣಗಳಲ್ಲಿ ಕಾಶ್ಮೀರದ ಕುಖ್ಯಾತ ಪ್ರತ್ಯೇಕವಾದಿ ಮುಖಂಡ ಯಾಸಿನ್‌ ಮಲಿಕ್‌ಗೆ  ಎನ್‌ಐಎ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಯಾಸಿನ್‌ ಮಲಿಕ್‌ ಓರ್ವ ಪಾಕಿಸ್ತಾನದಿಂದ ತರಬೇತಿ ಪಡೆದ ಕಾಶ್ಮೀರಿ ಪ್ರತ್ಯೇಕತಾವಾದಿ. ಈಗ 1980ರಿಂದ ಆರಂಭವಾಗಿ ಈವರೆಗೆ ಸುಮಾರು 30 ವರ್ಷ ಕಾಲ ಕಾಶ್ಮೀರದಲ್ಲಿ ನಡೆದ ಅನೇಕ ರಕ್ತಪಾತಗಳಿಗೆ ಕಾರಣವಾಗಿದ್ದ. ಕಾಶ್ಮೀರಿ ಪಂಡಿತರ ನರಮೇಧದ ಆರೋಪವೂ ಈತನ ಮೇಲಿದೆ. ಈತನಿಗೆ ಈಗ ಕೋರ್ಚ್‌, ಉಗ್ರವಾದಕ್ಕೆ ಹಣ ಪೂರೈಸಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ.

ಮಹಿಳೆಯರು ಸೇರಿದಂತೆ ಜಮ್ಮು ಕಾಶ್ಮೀರ ಲಿಬರೇಶನ್‌ ಫ್ರಂಟ್‌ನ ಬೆಂಬಲಿಗರು ಮಲಿಕ್‌ ನಿವಾಸದ ಎದುರು ಸೇರಿ ಮಲಿಕ್‌ನ ಪರವಾಗಿ ಘೋಷಣೆಗಳನ್ನು ಕೂಗಿದ್ದಾರೆ. ಮಲಿಕ್‌ಗೆ ಶಿಕ್ಷೆ ವಿಧಿಸುವುದನ್ನು ವಿರೋಧಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿಭಟನೆ, ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ 10 ಜನರ ವಿರುದ್ಧ ಕಠಿಣವಾದ ಉಗ್ರ ನಿಗ್ರಹ ಕಾಯ್ದೆ ಹೊರಿಸಿ ಬಂಧಿಸಲಾಗಿದೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!