ಉಗ್ರ ಯಾಸಿನ್‌ಗೆ ಶಿಕ್ಷೆಯಾದರೆ ಭಾರತದ ವಿರುದ್ಧ ಘೋಷಣೆ, ಭಯೋತ್ಪಾದಕರಿಗೆ  ಬಹುಪರಾಕ್

ಉಗ್ರ ಯಾಸಿನ್‌ಗೆ ಶಿಕ್ಷೆಯಾದರೆ ಭಾರತದ ವಿರುದ್ಧ ಘೋಷಣೆ, ಭಯೋತ್ಪಾದಕರಿಗೆ ಬಹುಪರಾಕ್

Published : May 30, 2022, 03:51 PM IST

ಪಾಕಿಸ್ತಾನದ ನೆರವಿನೊಂದಿಗೆ ಕಾಶ್ಮೀರದಲ್ಲಿ ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ನೆರವು ನೀಡಿದ ಪ್ರಕರಣಗಳಲ್ಲಿ ಕಾಶ್ಮೀರದ ಕುಖ್ಯಾತ ಪ್ರತ್ಯೇಕವಾದಿ ಮುಖಂಡ ಯಾಸಿನ್‌ ಮಲಿಕ್‌ಗೆ  ಎನ್‌ಐಎ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 

ಪಾಕಿಸ್ತಾನದ ನೆರವಿನೊಂದಿಗೆ ಕಾಶ್ಮೀರದಲ್ಲಿ ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ನೆರವು ನೀಡಿದ ಪ್ರಕರಣಗಳಲ್ಲಿ ಕಾಶ್ಮೀರದ ಕುಖ್ಯಾತ ಪ್ರತ್ಯೇಕವಾದಿ ಮುಖಂಡ ಯಾಸಿನ್‌ ಮಲಿಕ್‌ಗೆ  ಎನ್‌ಐಎ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಯಾಸಿನ್‌ ಮಲಿಕ್‌ ಓರ್ವ ಪಾಕಿಸ್ತಾನದಿಂದ ತರಬೇತಿ ಪಡೆದ ಕಾಶ್ಮೀರಿ ಪ್ರತ್ಯೇಕತಾವಾದಿ. ಈಗ 1980ರಿಂದ ಆರಂಭವಾಗಿ ಈವರೆಗೆ ಸುಮಾರು 30 ವರ್ಷ ಕಾಲ ಕಾಶ್ಮೀರದಲ್ಲಿ ನಡೆದ ಅನೇಕ ರಕ್ತಪಾತಗಳಿಗೆ ಕಾರಣವಾಗಿದ್ದ. ಕಾಶ್ಮೀರಿ ಪಂಡಿತರ ನರಮೇಧದ ಆರೋಪವೂ ಈತನ ಮೇಲಿದೆ. ಈತನಿಗೆ ಈಗ ಕೋರ್ಚ್‌, ಉಗ್ರವಾದಕ್ಕೆ ಹಣ ಪೂರೈಸಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ.

ಮಹಿಳೆಯರು ಸೇರಿದಂತೆ ಜಮ್ಮು ಕಾಶ್ಮೀರ ಲಿಬರೇಶನ್‌ ಫ್ರಂಟ್‌ನ ಬೆಂಬಲಿಗರು ಮಲಿಕ್‌ ನಿವಾಸದ ಎದುರು ಸೇರಿ ಮಲಿಕ್‌ನ ಪರವಾಗಿ ಘೋಷಣೆಗಳನ್ನು ಕೂಗಿದ್ದಾರೆ. ಮಲಿಕ್‌ಗೆ ಶಿಕ್ಷೆ ವಿಧಿಸುವುದನ್ನು ವಿರೋಧಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿಭಟನೆ, ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ 10 ಜನರ ವಿರುದ್ಧ ಕಠಿಣವಾದ ಉಗ್ರ ನಿಗ್ರಹ ಕಾಯ್ದೆ ಹೊರಿಸಿ ಬಂಧಿಸಲಾಗಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?