ಉಗ್ರ ಯಾಸಿನ್‌ಗೆ ಶಿಕ್ಷೆಯಾದರೆ ಭಾರತದ ವಿರುದ್ಧ ಘೋಷಣೆ, ಭಯೋತ್ಪಾದಕರಿಗೆ  ಬಹುಪರಾಕ್

ಉಗ್ರ ಯಾಸಿನ್‌ಗೆ ಶಿಕ್ಷೆಯಾದರೆ ಭಾರತದ ವಿರುದ್ಧ ಘೋಷಣೆ, ಭಯೋತ್ಪಾದಕರಿಗೆ ಬಹುಪರಾಕ್

Published : May 30, 2022, 03:51 PM IST

ಪಾಕಿಸ್ತಾನದ ನೆರವಿನೊಂದಿಗೆ ಕಾಶ್ಮೀರದಲ್ಲಿ ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ನೆರವು ನೀಡಿದ ಪ್ರಕರಣಗಳಲ್ಲಿ ಕಾಶ್ಮೀರದ ಕುಖ್ಯಾತ ಪ್ರತ್ಯೇಕವಾದಿ ಮುಖಂಡ ಯಾಸಿನ್‌ ಮಲಿಕ್‌ಗೆ  ಎನ್‌ಐಎ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 

ಪಾಕಿಸ್ತಾನದ ನೆರವಿನೊಂದಿಗೆ ಕಾಶ್ಮೀರದಲ್ಲಿ ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ನೆರವು ನೀಡಿದ ಪ್ರಕರಣಗಳಲ್ಲಿ ಕಾಶ್ಮೀರದ ಕುಖ್ಯಾತ ಪ್ರತ್ಯೇಕವಾದಿ ಮುಖಂಡ ಯಾಸಿನ್‌ ಮಲಿಕ್‌ಗೆ  ಎನ್‌ಐಎ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಯಾಸಿನ್‌ ಮಲಿಕ್‌ ಓರ್ವ ಪಾಕಿಸ್ತಾನದಿಂದ ತರಬೇತಿ ಪಡೆದ ಕಾಶ್ಮೀರಿ ಪ್ರತ್ಯೇಕತಾವಾದಿ. ಈಗ 1980ರಿಂದ ಆರಂಭವಾಗಿ ಈವರೆಗೆ ಸುಮಾರು 30 ವರ್ಷ ಕಾಲ ಕಾಶ್ಮೀರದಲ್ಲಿ ನಡೆದ ಅನೇಕ ರಕ್ತಪಾತಗಳಿಗೆ ಕಾರಣವಾಗಿದ್ದ. ಕಾಶ್ಮೀರಿ ಪಂಡಿತರ ನರಮೇಧದ ಆರೋಪವೂ ಈತನ ಮೇಲಿದೆ. ಈತನಿಗೆ ಈಗ ಕೋರ್ಚ್‌, ಉಗ್ರವಾದಕ್ಕೆ ಹಣ ಪೂರೈಸಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ.

ಮಹಿಳೆಯರು ಸೇರಿದಂತೆ ಜಮ್ಮು ಕಾಶ್ಮೀರ ಲಿಬರೇಶನ್‌ ಫ್ರಂಟ್‌ನ ಬೆಂಬಲಿಗರು ಮಲಿಕ್‌ ನಿವಾಸದ ಎದುರು ಸೇರಿ ಮಲಿಕ್‌ನ ಪರವಾಗಿ ಘೋಷಣೆಗಳನ್ನು ಕೂಗಿದ್ದಾರೆ. ಮಲಿಕ್‌ಗೆ ಶಿಕ್ಷೆ ವಿಧಿಸುವುದನ್ನು ವಿರೋಧಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿಭಟನೆ, ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ 10 ಜನರ ವಿರುದ್ಧ ಕಠಿಣವಾದ ಉಗ್ರ ನಿಗ್ರಹ ಕಾಯ್ದೆ ಹೊರಿಸಿ ಬಂಧಿಸಲಾಗಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?