ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ರೋಚಕ ಸ್ಟೋರಿಗಳಿವು

ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ರೋಚಕ ಸ್ಟೋರಿಗಳಿವು

Suvarna News   | Asianet News
Published : Jan 06, 2022, 03:49 PM IST

ವೀಲಿಂಗ್‌ ಮಾಡಲು ಹೋಗಿ ಮುಗ್ಗರಿಸಿ ಬಿದ್ದ ಯುವಕ
ಸಾಯಲು ಹೊರಟವನ ಪ್ರಾಣ ಉಳಿಸಿದ ರೈಲ್ವೆ ಸಿಬ್ಬಂದಿ

ಬೆಂಗಳೂರು(ಜ.6) ಜಗತ್ತಿನಲ್ಲಿ ಏನೇನೋ ವಿಚಿತ್ರಗಳು, ಅನಾಹುತಗಳು ನಡೆಯುತ್ತಲ್ಲೇ ಇರುತ್ತವೆ. ಆದರೆ ಇತ್ತೀಚೆಗೆ ಪ್ರತಿಯೊಬ್ಬರ ಕೈಯಲ್ಲೂ  ಸ್ಮಾರ್ಟ್‌ ಫೋನ್‌ ಇರುವುದರಿಂದ ಇವು ವೈರಲ್‌ ಆಗುತ್ತಿವೆ.  ಹೀಗೆ ವೈರಲ್‌ ಆದ ಕೆಲವು ರೋಚಕ ಸ್ಟೋರಿಗಳ ವಿವರ ಇಲ್ಲಿದೆ ನೋಡಿ... 

ಬೈಕ್‌ ವೀಲಿಂಗ್‌ ಸೋಕಿಗೆ ಬಿದ್ದ ಯುವಕರಿಬ್ಬರು ವ್ಹೀಲಿಂಗ್‌ ಮಾಡಲು ಹೋಗಿ ನೋಡ ನೋಡುತ್ತಿದ್ದಂತೆ ರಸ್ತೆಯಿಂದ ಗದ್ದೆಗೆ ಬಿದ್ದಿದ್ದಾರೆ.  ಈ ವೇಳೆ ಬೈಕ್‌ ಹಿಂದೆ ಕುಳಿತಿದ್ದ ಯುವಕ ಕೆಳಗೆ ಬಿದ್ದಿದ್ದಾನೆ.  ಸದ್ಯ ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ. 

ಬೈಕ್‌ನಲ್ಲಿ ತೆರಳುತ್ತಿದ್ದ ಮೂರು ಜನರಿದ್ದ ಪುಟ್ಟ ಕುಟುಂಬವೊಂದಕ್ಕೆ ಎತ್ತಲಿಂದಲೋ ಬಂದ ಮದವೇರಿದ್ದ ಗೂಳಿಯೊಂದು ಗುದ್ದಿದ್ದು, ಗೂಳಿ ಗುದ್ದಿದ್ದ ರಭಸಕ್ಕೆ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ರಸ್ತೆಗೆ ಬಿದ್ದಿದ್ದಾರೆ. ಈ ಭಯನಾಕ ವಿಡಿಯೋ ನೋಡುಗರ ಎದೆ ಝಲ್‌ ಎನಿಸುವಂತಿದೆ. ತಮಿಳುನಾಡಿನ ಕನ್ನಮಂಗಲಂನಲ್ಲಿ ಈ ಘಟನೆ ನಡೆದಿದೆ. 

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬ ರೈಲು ಬರುವುದನ್ನೇ ಕಾದು  ರೈಲು ಬರುತ್ತಿದ್ದಂತೆ ಹಳಿಯ ಮೇಲೆ ಮಲಗಿದ್ದಾನೆ. ಆದರೆ ಆತನ ಅದೃಷ್ಟ ಚೆನ್ನಾಗಿತ್ತೇನೋ ಇದನ್ನು ನೋಡಿದ ರೈಲಿನ ಲೋಕೋಪೈಲೆಟ್‌ ಕೂಡಲೇ ರೈಲಿನ ತುರ್ತು ಬ್ರೇಕ್‌ ಎಳೆದು ರೈಲು ನಿಲ್ಲಿಸಿದ್ದಾರೆ. ನಂತರ ರೈಲ್ವೆ ಸಿಬ್ಬಂದಿ ಬಂದು ಈತನನ್ನು ಎಬ್ಬಿಸಿ ರಕ್ಷಿಸಿದ್ದಾರೆ.  ಮುಂಬೈನ ಶಿವ್ಡಿ ರೈಲು ನಿಲ್ದಾಣದ ಸಮೀಪ ಈ ಘಡನೆ ನಡೆದಿತ್ತು. 

ಇನ್ನು ತಮಿಳುನಾಡಿನಲ್ಲಿ  ಕುಟುಂಬವೊಂದು ಎರಡು ಸಾಕು ಬೆಕ್ಕುಗಳಿಗೆ ಸೀಮಂತ ಮಾಡಿದ ವಿಚಿತ್ರ ಘಟನೆ ನಡೆದಿತ್ತು. ಇದು ಅಲ್ಲದೇ ನಮ್ಮ ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಕೆಟ್ಟು ನಿಂತಿದ್ದ ಪ್ರವಾಸಿಗರಿದ್ದ ಕ್ಸೈಲೋ ಮಹೀಂದ್ರಾ ಸಫಾರಿ ವಾಹನವನ್ನು ಹುಲಿಯೊಂದು ಹಿಂದಿನಿಂದ ಎಳೆದ ರೋಚಕ ವಿಡಿಯೋ ಕೂಡ ಈ ವಾರ ಭಾರಿ ವೈರಲ್ ಆಗಿತ್ತು. 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more