ಪ್ರಧಾನಿ ಮೋದಿ ಜೊತೆ ಪರೀಕ್ಷಾ ಪೇ ಚರ್ಚಾಗೆ ರಾಯಚೂರು ವಿದ್ಯಾರ್ಥಿನಿಯರು ಆಯ್ಕೆ

ಪ್ರಧಾನಿ ಮೋದಿ ಜೊತೆ ಪರೀಕ್ಷಾ ಪೇ ಚರ್ಚಾಗೆ ರಾಯಚೂರು ವಿದ್ಯಾರ್ಥಿನಿಯರು ಆಯ್ಕೆ

Published : Jan 12, 2020, 02:32 PM ISTUpdated : Jan 12, 2020, 02:37 PM IST

ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆಯುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ರಾಯಚೂರಿನ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.  ಸರ್ಕಾರಿ ಶಾಲೆಯ ಯಶಸ್ವಿನಿ ಹಾಗೂ ಗುಂಡಮ್ಮ ಇಬ್ಬರು ಆಯ್ಕೆಯಾಗಿದ್ದು, ಪ್ರಧಾನಿ  ಜೊತೆಗಿನ ಪರೀಕ್ಷಾ ಪೇ ಚರ್ಚಾದಲ್ಲಿ ಪಾಲ್ಗೊಳ್ಳಲು ಉತ್ಸಾಹದಿಂದ ತಯಾರಾಗಿದ್ದಾರೆ. 

ರಾಯಚೂರು [ಜ.12]:  ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆಯುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ರಾಯಚೂರಿನ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.  ಸರ್ಕಾರಿ ಶಾಲೆಯ ಯಶಸ್ವಿನಿ ಹಾಗೂ ಗುಂಡಮ್ಮ ಇಬ್ಬರು ಆಯ್ಕೆಯಾಗಿದ್ದು, ಪ್ರಧಾನಿ  ಜೊತೆಗಿನ ಪರೀಕ್ಷಾ ಪೇ ಚರ್ಚಾದಲ್ಲಿ ಪಾಲ್ಗೊಳ್ಳಲು ಉತ್ಸಾಹದಿಂದ ತಯಾರಾಗಿದ್ದಾರೆ. 

ಗ್ರಾಮೀಣ ವಿದ್ಯಾರ್ಥಿನಿಗೆ ಪ್ರಧಾನಿ ಸಂವಾದದಲ್ಲಿ ಭಾಗಿಯಾಗಲು ಒಲಿದ ಅದೃಷ್ಟ!...

ಜನವರಿ 20 ರಂದು ದಿಲ್ಲಿಯಲ್ಲಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ನಡೆಯುತ್ತಿದ್ದು, ಈ ವೇಳೆ ದೇಶದ ವಿವಿಧ ಮೂಲೆಗಳಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಮಹತ್ವದ ಸಲಹೆಗಳನ್ನು ನೀಡಲಿದ್ದಾರೆ.

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!