ಪ್ರಧಾನಿ ಮೋದಿ ಜೊತೆ ಪರೀಕ್ಷಾ ಪೇ ಚರ್ಚಾಗೆ ರಾಯಚೂರು ವಿದ್ಯಾರ್ಥಿನಿಯರು ಆಯ್ಕೆ

ಪ್ರಧಾನಿ ಮೋದಿ ಜೊತೆ ಪರೀಕ್ಷಾ ಪೇ ಚರ್ಚಾಗೆ ರಾಯಚೂರು ವಿದ್ಯಾರ್ಥಿನಿಯರು ಆಯ್ಕೆ

Published : Jan 12, 2020, 02:32 PM ISTUpdated : Jan 12, 2020, 02:37 PM IST

ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆಯುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ರಾಯಚೂರಿನ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.  ಸರ್ಕಾರಿ ಶಾಲೆಯ ಯಶಸ್ವಿನಿ ಹಾಗೂ ಗುಂಡಮ್ಮ ಇಬ್ಬರು ಆಯ್ಕೆಯಾಗಿದ್ದು, ಪ್ರಧಾನಿ  ಜೊತೆಗಿನ ಪರೀಕ್ಷಾ ಪೇ ಚರ್ಚಾದಲ್ಲಿ ಪಾಲ್ಗೊಳ್ಳಲು ಉತ್ಸಾಹದಿಂದ ತಯಾರಾಗಿದ್ದಾರೆ. 

ರಾಯಚೂರು [ಜ.12]:  ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆಯುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ರಾಯಚೂರಿನ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.  ಸರ್ಕಾರಿ ಶಾಲೆಯ ಯಶಸ್ವಿನಿ ಹಾಗೂ ಗುಂಡಮ್ಮ ಇಬ್ಬರು ಆಯ್ಕೆಯಾಗಿದ್ದು, ಪ್ರಧಾನಿ  ಜೊತೆಗಿನ ಪರೀಕ್ಷಾ ಪೇ ಚರ್ಚಾದಲ್ಲಿ ಪಾಲ್ಗೊಳ್ಳಲು ಉತ್ಸಾಹದಿಂದ ತಯಾರಾಗಿದ್ದಾರೆ. 

ಗ್ರಾಮೀಣ ವಿದ್ಯಾರ್ಥಿನಿಗೆ ಪ್ರಧಾನಿ ಸಂವಾದದಲ್ಲಿ ಭಾಗಿಯಾಗಲು ಒಲಿದ ಅದೃಷ್ಟ!...

ಜನವರಿ 20 ರಂದು ದಿಲ್ಲಿಯಲ್ಲಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ನಡೆಯುತ್ತಿದ್ದು, ಈ ವೇಳೆ ದೇಶದ ವಿವಿಧ ಮೂಲೆಗಳಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಮಹತ್ವದ ಸಲಹೆಗಳನ್ನು ನೀಡಲಿದ್ದಾರೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?