ಪ್ರಧಾನಿ ಮೋದಿ ಜೊತೆ ಪರೀಕ್ಷಾ ಪೇ ಚರ್ಚಾಗೆ ರಾಯಚೂರು ವಿದ್ಯಾರ್ಥಿನಿಯರು ಆಯ್ಕೆ

ಪ್ರಧಾನಿ ಮೋದಿ ಜೊತೆ ಪರೀಕ್ಷಾ ಪೇ ಚರ್ಚಾಗೆ ರಾಯಚೂರು ವಿದ್ಯಾರ್ಥಿನಿಯರು ಆಯ್ಕೆ

Published : Jan 12, 2020, 02:32 PM ISTUpdated : Jan 12, 2020, 02:37 PM IST

ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆಯುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ರಾಯಚೂರಿನ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.  ಸರ್ಕಾರಿ ಶಾಲೆಯ ಯಶಸ್ವಿನಿ ಹಾಗೂ ಗುಂಡಮ್ಮ ಇಬ್ಬರು ಆಯ್ಕೆಯಾಗಿದ್ದು, ಪ್ರಧಾನಿ  ಜೊತೆಗಿನ ಪರೀಕ್ಷಾ ಪೇ ಚರ್ಚಾದಲ್ಲಿ ಪಾಲ್ಗೊಳ್ಳಲು ಉತ್ಸಾಹದಿಂದ ತಯಾರಾಗಿದ್ದಾರೆ. 

ರಾಯಚೂರು [ಜ.12]:  ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆಯುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ರಾಯಚೂರಿನ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.  ಸರ್ಕಾರಿ ಶಾಲೆಯ ಯಶಸ್ವಿನಿ ಹಾಗೂ ಗುಂಡಮ್ಮ ಇಬ್ಬರು ಆಯ್ಕೆಯಾಗಿದ್ದು, ಪ್ರಧಾನಿ  ಜೊತೆಗಿನ ಪರೀಕ್ಷಾ ಪೇ ಚರ್ಚಾದಲ್ಲಿ ಪಾಲ್ಗೊಳ್ಳಲು ಉತ್ಸಾಹದಿಂದ ತಯಾರಾಗಿದ್ದಾರೆ. 

ಗ್ರಾಮೀಣ ವಿದ್ಯಾರ್ಥಿನಿಗೆ ಪ್ರಧಾನಿ ಸಂವಾದದಲ್ಲಿ ಭಾಗಿಯಾಗಲು ಒಲಿದ ಅದೃಷ್ಟ!...

ಜನವರಿ 20 ರಂದು ದಿಲ್ಲಿಯಲ್ಲಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ನಡೆಯುತ್ತಿದ್ದು, ಈ ವೇಳೆ ದೇಶದ ವಿವಿಧ ಮೂಲೆಗಳಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಮಹತ್ವದ ಸಲಹೆಗಳನ್ನು ನೀಡಲಿದ್ದಾರೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!