ಬಿಸಿಲಿಗೆ ಕೊರೋನಾವೈರಸ್ ಸಾಯುತ್ತಾ? ಇಲ್ಲಿದೆ ವಿಜ್ಞಾನಿಗಳ ಅಚ್ಚರಿಯ ಹೇಳಿಕೆ

ಬಿಸಿಲಿಗೆ ಕೊರೋನಾವೈರಸ್ ಸಾಯುತ್ತಾ? ಇಲ್ಲಿದೆ ವಿಜ್ಞಾನಿಗಳ ಅಚ್ಚರಿಯ ಹೇಳಿಕೆ

Suvarna News   | Asianet News
Published : Apr 30, 2020, 12:00 PM IST
  • ಕೊರೋನಾವೈರಸ್‌ಗೂ ಬಿಸಿಲಿಗೂ ಸಂಬಂಧ ಇದೆ?!
  • ವಿಜ್ಞಾನಿಗಳಿಂದ ಹೊರಬಿತ್ತು ಅಚ್ಚರಿಯ ವಿಷಯ
  • ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಅಧ್ಯಯನ 

ಬೆಂಗಳೂರು (ಏ.30): ಕೊರೋನಾವೈರಸ್‌ಗೂ ಬಿಸಿಲಿಗೂ ಸಂಬಂಧ ಇದೆಯಾ ಎಂಬುವುದು ಚರ್ಚೆಯಾಗುತ್ತಾ ಬಂದಿರುವ ವಿಷಯ. ಸಂಬಂಧ ಇದೆ ಎಂದು ನಗೆಪಾಟಲಿಗೀಡಾದವರೂ ಇದ್ದಾರೆ, ಆಕ್ರೋಶಕ್ಕೆ ಗುರಿಯಾದವರೂ ಇದ್ದಾರೆ.

ಇದನ್ನೂ ನೋಡಿ | ಮೋದಿ ಪ್ಲಾನ್: ಸೂಪರ್ ಪವರ್ ಆಗಲಿದೆ ಭಾರತ..!...

ಈಗ ವಿಜ್ಞಾನಿಗಳಿಂದ ಅಚ್ಚರಿಯ ವಿಷಯ ಹೊರಬಿದ್ದಿದೆ. ಕೊರೋನಾ ನಿಯಂತ್ರಣಕ್ಕೆ ಬರೇ ಲಾಕ್‌ಡೌನ್ ಮಾತ್ರ ಅಲ್ಲ, ಮತ್ತೊಂದು ಅಂಶವೂ ಇದೆ ಎಂದು ಮಹಾರಾಷ್ಟ್ರ ಮತ್ತು ಕರ್ನಾಟಕದ ಪ್ರಕರಣಗಳ ಅಧ್ಯಯನದಿಂದ ತಿಳಿದುಬಂದಿದೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?