ಓದಿದ್ದು SSLC..ಗಳಿಸಿದ್ದು ಕೋಟಿ ಕೋಟಿ..! ಮೋಸಗಾರ ಸುಕೇಶ್ ತಗಲಾಕಿಕೊಂಡಿದ್ದು ಹೇಗೆ..?

ಓದಿದ್ದು SSLC..ಗಳಿಸಿದ್ದು ಕೋಟಿ ಕೋಟಿ..! ಮೋಸಗಾರ ಸುಕೇಶ್ ತಗಲಾಕಿಕೊಂಡಿದ್ದು ಹೇಗೆ..?

Published : Nov 25, 2023, 02:34 PM IST

12 ಸುಂದರಿಯರ ಡ್ರೀಮ್ ಬಾಯ್ ಸುಖಪುರುಷ ಸುಕೇಶ್..!
ಸುಳ್ಳಿಯ ಕೋಟೆಗೆ 12 ಚೆಲುವೆಯರನ್ನ ರಾಣಿಯಾಗಿ ಮಾಡಿದ್ದ!
200 ಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಸುಖೇಶ್..!

ಸೊಂಟ ಕುಳುಕೋ ಜಾಕ್ಲಿನ್ ಫರ್ನಾಂಡಿಸ್. ಇವಳ ಮೈಮಾಟಕ್ಕೆ ಪಡ್ಡೆ ಹುಡುಗರೆಲ್ಲ ತಲೆ ಕೆಡಿಸಿಕೊಂಡಿದ್ರು. ನಟನೆಯಿಂದ ಫೇಮಸ್ ಆಗಿದ್ದ ಈ ಬಾಲಿವುಡ್ ಚೆಂದುಳ್ಳಿ ಚೆಲುವೆ, ಅದೊಬ್ಬನ ಪ್ರೀತಿಯ ಬಲೆಗೆ ಬಿದ್ದಿದ್ದಳು. ಅವನೇ ಮಿಸ್ಟರ್ ಹ್ಯಾಂಡಸಮ್ ಸುಕೇಶ್(Sukhesh Chandrasekhar). ಜೈಲಿನಲ್ಲಿದ್ದುಕೊಂಡೇ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಗೆ(Jacqueline Fernandez) ಪ್ರೇಮ ಪತ್ರ(Letter) ಬರೆಯುವ ಮೂಲಕ ಸುದ್ದಿಯಾಗಿದ್ದ. ನಿನಗಾಗಿ ನಾನು ಎಂತಹ ರಿಸ್ಕ್ ತಗೆದುಕೊಳ್ಳಲೂ ರೆಡಿ ಇರುವುದಾಗಿ ತಿಳಿಸಿದ್ದ. ಈ ಪತ್ರವನ್ನು ಜಾಕ್ವೆಲಿನ್ ಯಾವ ರೀತಿಯಲ್ಲಿ ಸ್ವೀಕರಿಸುತ್ತಾರೋ ಗೊತ್ತಿಲ್ಲ. ಆದರೆ ಪತ್ರವನ್ನಂತೂ ಬರೆದು, ಜಾಕ್ವೆಲಿನ್ ಗೆ ಪೋಸ್ಟ್ ಮಾಡಿದ್ದ. ಬರೊಬ್ಬರಿ 12 ಬಾಲಿವುಡ್ ಸುಂದರಿಯರು ಈ ಸುಳ್ಳಗಾರ ಸುಖೇಶ್ ಬೀಸಿದ ಬಲೆಗೆ ಬಿದ್ದಿದ್ದರು. ಈತ ದೊಡ್ಡ ದೊಡ್ಡ ಉದ್ಯಮಿಗಳು, ರಾಜಕಾರಣಿಗಳಿಗೆ ಪಂಗನಾಮ ಹಾಕಿ, ಅವರಿಂದ ಕೋಟಿ ಕೋಟಿ ದುಡ್ಡು ಲಪಟಾಯಿಸಿ, ಸುರಸುಂದರಿಯರಿಗೆ ಕೋಟಿ ಕೋಟಿ ಬೆಲೆಬಾಳುವ ಗಿಫ್ಟ್‌ಗಳನ್ನ ಕೊಟ್ಟು ಕಾರುಬಾರು ಮಾಡ್ತಿದ್ದ ಈ ಸುಖೇಶ್ ಚಂದ್ರಶೇಖರ್. ಹೀಗೆ ಬೇರೆಯವರಿಗೆ ಮೋಸ ಮಾಡಿ, ತಾನು ಮಾತ್ರ ಕೋಟಿ ಕೋಟಿ ಬಂಗಲೆ, ಕೋಟಿ ಕೋಟಿ ಬೆಲೆಬಾಳೋ ಕಾರ್,ಮನೆ, ಮೊಬೈಲ್ ಹಿಡಿದು ಕಾರುಬಾರು ಮಾಡ್ತಿದ್ದ ಈ ಸುಖೇಶ್‌ಗೆ ಐಟಿ ಅಧಿಕಾರಿಗಳು(IT officials) ಶಾಕ್ ಕೊಟ್ಟಿದ್ದರು. ಈತನ ಕೋಟಿ ಕೋಟಿ ಕನಸುಗಳನ್ನ ಬೀದಿಗೆ ತಂದು ಹರಾಜಿಗಿಟ್ಟಿದ್ರು. 200 ಕೋಟಿ ರೂಪಾಯಿ ಸುಲಿಗೆ ಪ್ರಕರಣದಲ್ಲಿ ಜೈಲು(Jail) ಸೇರಿರುವ ಬೆಂಗಳೂರು ಮೂಲದ ಸುಕೇಶ್ ಚಂದ್ರಶೇಖರ್ ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ. ಇದೀಗ ವಶಕ್ಕೆ ಪಡೆದಿರುವ ಐಷಾರಾಮಿ ಕಾರುಗಳನ್ನು ಹರಾಜು ಹಾಕಲಾಗುತ್ತಿದೆ. ರೋಲ್ಸ್ ರಾಯ್ಸ್, ಮರ್ಸಿಡಿಸ್ ಬೆಂಜ್, ಬ್ಯಾಂಬೋರ್ಗಿನಿ ಸೇರಿದಂತೆ ಕೋಟಿ ಕೋಟಿ ರೂಪಾಯಿ ಕಾರುಗಳು ಇದೀಗ 2.03 ಲಕ್ಷ ರೂ ಬೆಲೆಯಿಂದ ಖರೀದಿಗೆ ಲಭ್ಯವಿದೆ ಅಂತ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಪಾಕ್ ಆರ್ಮಿ ಟೆರರಿಸ್ಟ್‌ಗಳಿಗೆ ಭಾರತವೇ ಟಾರ್ಗೆಟ್..! ಮಾಜಿ ಸೈನಿಕರನ್ನು ಛೂ ಬಿಡುತ್ತಿರುವ ಪಾಕ್ ಆರ್ಮಿ

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!