ಪ್ರಪಾತಕ್ಕೆ ಸ್ಕಿಡ್‌ ಆದ ಬಸ್‌, 22 ಮಂದಿ ಪವಾಡಸದೃಶ ಪಾರು!

ಪ್ರಪಾತಕ್ಕೆ ಸ್ಕಿಡ್‌ ಆದ ಬಸ್‌, 22 ಮಂದಿ ಪವಾಡಸದೃಶ ಪಾರು!

Published : Aug 09, 2021, 05:56 PM IST

ಇಲ್ಲೊಂದು ಕಡೆ ಚಲಿಸುತ್ತಿದ್ದ ಬಸ್‌ ಪ್ರಪಾತದತ್ತ ಸ್ಕಿಡ್ ಆಗಿದೆ. ಒಳಗಿದ್ದ 22 ಮಂದಿ ಪ್ರಯಾಣಿಕರು ಜಸ್ಟ್‌ ಮಿಸ್‌ ಆಗಿ ಸಾವನ್ನೇ ಗೆದ್ದಿದ್ದಾರೆ.

ಶಿಮ್ಲಾ(ಆ.09): ಇಲ್ಲೊಂದು ಕಡೆ ಚಲಿಸುತ್ತಿದ್ದ ಬಸ್‌ ಪ್ರಪಾತದತ್ತ ಸ್ಕಿಡ್ ಆಗಿದೆ. ಒಳಗಿದ್ದ 22 ಮಂದಿ ಪ್ರಯಾಣಿಕರು ಜಸ್ಟ್‌ ಮಿಸ್‌ ಆಗಿ ಸಾವನ್ನೇ ಗೆದ್ದಿದ್ದಾರೆ.

ಹೌದು ಅಪಾಯ ಅನ್ನೋದು ಯಾವಾಗ, ಹೇಗೆ ವಕ್ಕರಿಸಿಕೊಳ್ಳುತ್ತೋ ಗೊತ್ತಾಗುವುದಿಲ್ಲ. ಸದ್ಯ ಇಂತಹುದೇ ಘಟನೆ ಹಿಮಾಚಲ ಪ್ರದೇಶದಲ್ಲೂ ನಡೆದಿದೆ. ಹೌದು ಪ್ರಪಾತವೊಂದರ ಬಳಿ ಬಸ್‌ ಸ್ಕಿಡ್‌ ಆಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ 22 ಮಂದಿಯ ಪ್ರಾಣ ಉಳಿದಿದೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!