ಪ್ರಪಾತಕ್ಕೆ ಸ್ಕಿಡ್‌ ಆದ ಬಸ್‌, 22 ಮಂದಿ ಪವಾಡಸದೃಶ ಪಾರು!

ಪ್ರಪಾತಕ್ಕೆ ಸ್ಕಿಡ್‌ ಆದ ಬಸ್‌, 22 ಮಂದಿ ಪವಾಡಸದೃಶ ಪಾರು!

Published : Aug 09, 2021, 05:56 PM IST

ಇಲ್ಲೊಂದು ಕಡೆ ಚಲಿಸುತ್ತಿದ್ದ ಬಸ್‌ ಪ್ರಪಾತದತ್ತ ಸ್ಕಿಡ್ ಆಗಿದೆ. ಒಳಗಿದ್ದ 22 ಮಂದಿ ಪ್ರಯಾಣಿಕರು ಜಸ್ಟ್‌ ಮಿಸ್‌ ಆಗಿ ಸಾವನ್ನೇ ಗೆದ್ದಿದ್ದಾರೆ.

ಶಿಮ್ಲಾ(ಆ.09): ಇಲ್ಲೊಂದು ಕಡೆ ಚಲಿಸುತ್ತಿದ್ದ ಬಸ್‌ ಪ್ರಪಾತದತ್ತ ಸ್ಕಿಡ್ ಆಗಿದೆ. ಒಳಗಿದ್ದ 22 ಮಂದಿ ಪ್ರಯಾಣಿಕರು ಜಸ್ಟ್‌ ಮಿಸ್‌ ಆಗಿ ಸಾವನ್ನೇ ಗೆದ್ದಿದ್ದಾರೆ.

ಹೌದು ಅಪಾಯ ಅನ್ನೋದು ಯಾವಾಗ, ಹೇಗೆ ವಕ್ಕರಿಸಿಕೊಳ್ಳುತ್ತೋ ಗೊತ್ತಾಗುವುದಿಲ್ಲ. ಸದ್ಯ ಇಂತಹುದೇ ಘಟನೆ ಹಿಮಾಚಲ ಪ್ರದೇಶದಲ್ಲೂ ನಡೆದಿದೆ. ಹೌದು ಪ್ರಪಾತವೊಂದರ ಬಳಿ ಬಸ್‌ ಸ್ಕಿಡ್‌ ಆಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ 22 ಮಂದಿಯ ಪ್ರಾಣ ಉಳಿದಿದೆ. 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್