ಪ್ರಪಾತಕ್ಕೆ ಸ್ಕಿಡ್‌ ಆದ ಬಸ್‌, 22 ಮಂದಿ ಪವಾಡಸದೃಶ ಪಾರು!

ಪ್ರಪಾತಕ್ಕೆ ಸ್ಕಿಡ್‌ ಆದ ಬಸ್‌, 22 ಮಂದಿ ಪವಾಡಸದೃಶ ಪಾರು!

Published : Aug 09, 2021, 05:56 PM IST

ಇಲ್ಲೊಂದು ಕಡೆ ಚಲಿಸುತ್ತಿದ್ದ ಬಸ್‌ ಪ್ರಪಾತದತ್ತ ಸ್ಕಿಡ್ ಆಗಿದೆ. ಒಳಗಿದ್ದ 22 ಮಂದಿ ಪ್ರಯಾಣಿಕರು ಜಸ್ಟ್‌ ಮಿಸ್‌ ಆಗಿ ಸಾವನ್ನೇ ಗೆದ್ದಿದ್ದಾರೆ.

ಶಿಮ್ಲಾ(ಆ.09): ಇಲ್ಲೊಂದು ಕಡೆ ಚಲಿಸುತ್ತಿದ್ದ ಬಸ್‌ ಪ್ರಪಾತದತ್ತ ಸ್ಕಿಡ್ ಆಗಿದೆ. ಒಳಗಿದ್ದ 22 ಮಂದಿ ಪ್ರಯಾಣಿಕರು ಜಸ್ಟ್‌ ಮಿಸ್‌ ಆಗಿ ಸಾವನ್ನೇ ಗೆದ್ದಿದ್ದಾರೆ.

ಹೌದು ಅಪಾಯ ಅನ್ನೋದು ಯಾವಾಗ, ಹೇಗೆ ವಕ್ಕರಿಸಿಕೊಳ್ಳುತ್ತೋ ಗೊತ್ತಾಗುವುದಿಲ್ಲ. ಸದ್ಯ ಇಂತಹುದೇ ಘಟನೆ ಹಿಮಾಚಲ ಪ್ರದೇಶದಲ್ಲೂ ನಡೆದಿದೆ. ಹೌದು ಪ್ರಪಾತವೊಂದರ ಬಳಿ ಬಸ್‌ ಸ್ಕಿಡ್‌ ಆಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ 22 ಮಂದಿಯ ಪ್ರಾಣ ಉಳಿದಿದೆ. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?