ಪ್ರಪಾತಕ್ಕೆ ಸ್ಕಿಡ್‌ ಆದ ಬಸ್‌, 22 ಮಂದಿ ಪವಾಡಸದೃಶ ಪಾರು!

ಪ್ರಪಾತಕ್ಕೆ ಸ್ಕಿಡ್‌ ಆದ ಬಸ್‌, 22 ಮಂದಿ ಪವಾಡಸದೃಶ ಪಾರು!

Published : Aug 09, 2021, 05:56 PM IST

ಇಲ್ಲೊಂದು ಕಡೆ ಚಲಿಸುತ್ತಿದ್ದ ಬಸ್‌ ಪ್ರಪಾತದತ್ತ ಸ್ಕಿಡ್ ಆಗಿದೆ. ಒಳಗಿದ್ದ 22 ಮಂದಿ ಪ್ರಯಾಣಿಕರು ಜಸ್ಟ್‌ ಮಿಸ್‌ ಆಗಿ ಸಾವನ್ನೇ ಗೆದ್ದಿದ್ದಾರೆ.

ಶಿಮ್ಲಾ(ಆ.09): ಇಲ್ಲೊಂದು ಕಡೆ ಚಲಿಸುತ್ತಿದ್ದ ಬಸ್‌ ಪ್ರಪಾತದತ್ತ ಸ್ಕಿಡ್ ಆಗಿದೆ. ಒಳಗಿದ್ದ 22 ಮಂದಿ ಪ್ರಯಾಣಿಕರು ಜಸ್ಟ್‌ ಮಿಸ್‌ ಆಗಿ ಸಾವನ್ನೇ ಗೆದ್ದಿದ್ದಾರೆ.

ಹೌದು ಅಪಾಯ ಅನ್ನೋದು ಯಾವಾಗ, ಹೇಗೆ ವಕ್ಕರಿಸಿಕೊಳ್ಳುತ್ತೋ ಗೊತ್ತಾಗುವುದಿಲ್ಲ. ಸದ್ಯ ಇಂತಹುದೇ ಘಟನೆ ಹಿಮಾಚಲ ಪ್ರದೇಶದಲ್ಲೂ ನಡೆದಿದೆ. ಹೌದು ಪ್ರಪಾತವೊಂದರ ಬಳಿ ಬಸ್‌ ಸ್ಕಿಡ್‌ ಆಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ 22 ಮಂದಿಯ ಪ್ರಾಣ ಉಳಿದಿದೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!