ಪ್ರಪಾತಕ್ಕೆ ಸ್ಕಿಡ್‌ ಆದ ಬಸ್‌, 22 ಮಂದಿ ಪವಾಡಸದೃಶ ಪಾರು!

ಪ್ರಪಾತಕ್ಕೆ ಸ್ಕಿಡ್‌ ಆದ ಬಸ್‌, 22 ಮಂದಿ ಪವಾಡಸದೃಶ ಪಾರು!

Published : Aug 09, 2021, 05:56 PM IST

ಇಲ್ಲೊಂದು ಕಡೆ ಚಲಿಸುತ್ತಿದ್ದ ಬಸ್‌ ಪ್ರಪಾತದತ್ತ ಸ್ಕಿಡ್ ಆಗಿದೆ. ಒಳಗಿದ್ದ 22 ಮಂದಿ ಪ್ರಯಾಣಿಕರು ಜಸ್ಟ್‌ ಮಿಸ್‌ ಆಗಿ ಸಾವನ್ನೇ ಗೆದ್ದಿದ್ದಾರೆ.

ಶಿಮ್ಲಾ(ಆ.09): ಇಲ್ಲೊಂದು ಕಡೆ ಚಲಿಸುತ್ತಿದ್ದ ಬಸ್‌ ಪ್ರಪಾತದತ್ತ ಸ್ಕಿಡ್ ಆಗಿದೆ. ಒಳಗಿದ್ದ 22 ಮಂದಿ ಪ್ರಯಾಣಿಕರು ಜಸ್ಟ್‌ ಮಿಸ್‌ ಆಗಿ ಸಾವನ್ನೇ ಗೆದ್ದಿದ್ದಾರೆ.

ಹೌದು ಅಪಾಯ ಅನ್ನೋದು ಯಾವಾಗ, ಹೇಗೆ ವಕ್ಕರಿಸಿಕೊಳ್ಳುತ್ತೋ ಗೊತ್ತಾಗುವುದಿಲ್ಲ. ಸದ್ಯ ಇಂತಹುದೇ ಘಟನೆ ಹಿಮಾಚಲ ಪ್ರದೇಶದಲ್ಲೂ ನಡೆದಿದೆ. ಹೌದು ಪ್ರಪಾತವೊಂದರ ಬಳಿ ಬಸ್‌ ಸ್ಕಿಡ್‌ ಆಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ 22 ಮಂದಿಯ ಪ್ರಾಣ ಉಳಿದಿದೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?