ಜ್ಞಾನದೇಗುಲದಲ್ಲೇ ಎಣ್ಣೆ ಹೊಡೆದ ಕುಡುಕ ಶಿಕ್ಷಕರು..!

ಜ್ಞಾನದೇಗುಲದಲ್ಲೇ ಎಣ್ಣೆ ಹೊಡೆದ ಕುಡುಕ ಶಿಕ್ಷಕರು..!

Suvarna News   | Asianet News
Published : Mar 05, 2021, 11:15 AM IST

ದೇಶದಲ್ಲಿ ಅನಕ್ಷರಸ್ಥ ರಾಜ್ಯವೆಂದು ಹಣೆಪಟ್ಟಿ ಹೊಂದಿರುವ ಮಧ್ಯಪ್ರದೇಶದಲ್ಲಿ ಗುರುವಿನ ಹೆಸರಿಗೆ ಕಳಂಕವನ್ನುಂಟು ಮಾಡುವಂತಹ ಪ್ರಕರಣ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ಸಿವಾನಿ ಗ್ರಾಮದ ಶಾಲೆಯೊಂದರಲ್ಲೇ ಶಿಕ್ಷಕರು ಬಿಂದಾಸ್ ಎಣ್ಣೆ ಪಾರ್ಟಿ ಮಾಡಿದ್ದಾರೆ. ಮೂವರು ಶಿಕ್ಷಕರು ಶಾಲೆಯಲ್ಲೇ ಡ್ರಿಂಕ್ಸ್‌ ಪಾರ್ಟಿ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ಆ ಶಿಕ್ಷಕರು ಅಂದರ್ ಆಗಿದ್ದಾರೆ.
 

ಭೂಪಾಲ್‌(ಮಾ.05): ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ದೇವರ ಸ್ಥಾನವನ್ನು ನೀಡಲಾಗಿದೆ. ಗುರುವನ್ನು ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಹಾಗೂ ಮಹೇಶ್ವರನಿಗೆ ಹೋಲಿಸಲಾಗುತ್ತದೆ. ಆದರೆ ಇಂತಹ ಪವಿತ್ರ ಸ್ಥಾನಕ್ಕೆ ಅಲ್ಲೋ ಇಲ್ಲೋ ಕೆಲವರು ಮಸಿ ಬಳಿಯುವ ನಿದರ್ಶನಗಳು ಇವೆ. 

ದೇಶದಲ್ಲಿ ಅನಕ್ಷರಸ್ಥ ರಾಜ್ಯವೆಂದು ಹಣೆಪಟ್ಟಿ ಹೊಂದಿರುವ ಮಧ್ಯಪ್ರದೇಶದಲ್ಲಿ ಗುರುವಿನ ಹೆಸರಿಗೆ ಕಳಂಕವನ್ನುಂಟು ಮಾಡುವಂತಹ ಪ್ರಕರಣ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ಸಿವಾನಿ ಗ್ರಾಮದ ಶಾಲೆಯೊಂದರಲ್ಲೇ ಶಿಕ್ಷಕರು ಬಿಂದಾಸ್ ಎಣ್ಣೆ ಪಾರ್ಟಿ ಮಾಡಿದ್ದಾರೆ. ಮೂವರು ಶಿಕ್ಷಕರು ಶಾಲೆಯಲ್ಲೇ ಡ್ರಿಂಕ್ಸ್‌ ಪಾರ್ಟಿ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ಆ ಶಿಕ್ಷಕರು ಅಂದರ್ ಆಗಿದ್ದಾರೆ.

ಇನ್ನು ಪೆಟ್ಟಿಗೆ ಅಂಗಡಿಯೊಂದಕ್ಕೆ ವಿದ್ಯುತ್ ಶಾಕ್ ತಗಲಿ ನೋಡ ನೋಡುತ್ತಿದ್ದಂತೆ ಪ್ರಾಣಕಳೆದುಕೊಂಡ ಘಟನೆ, ಸ್ಕೈವ್‌ ಡೈವ್‌ನಲ್ಲಿ ಪ್ರೇಮ ನಿವೇದನೆ ನೀರಿನೊಳಗೆ ವಿವಾಹ ಮಾಡಿಕೊಂಡ ವಿನೂತನ ಘಟನೆಯ ಕಂಪ್ಲೀಟ್‌ ಡೀಟೈಲ್ಸ್ ಸೂಪರ್ ಸ್ಪೆಷಲ್ ನ್ಯೂಸ್‌ನಲ್ಲಿದೆ ನೋಡಿ

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!