ಮುಳ್ಳು ಹಂದಿಯ ಬೇಟೆಯಾಡಲು ಬಂದ ಚಿರತೆ, ಪ್ರತಿದಾಳಿಗೆ ಹೆದರಿ ಪರಾರಿ!

ಮುಳ್ಳು ಹಂದಿಯ ಬೇಟೆಯಾಡಲು ಬಂದ ಚಿರತೆ, ಪ್ರತಿದಾಳಿಗೆ ಹೆದರಿ ಪರಾರಿ!

Published : Aug 30, 2021, 03:45 PM IST

ಇಲ್ಲೊಂದು ಕಡೆ ಚಿರತೆಯೊಂದು ಮುಳ್ಳು ಹಂದಿಯ ಮೇಲೆ ದಾಳಿ ಮಾಡಿತ್ತು. ಈ ವೇಳೆ ಧೈರ್ಯಗೆಡದ ಮುಳ್ಳು ಹಂದು ತನ್ನ ಮುಳ್ಳುಗಳಿಂದ ತನ್ನನ್ನು ತಾನು ರಕ್ಷಿಸಿಕೊಂಡಿದೆ. 

ಬೆಂಗಳೂರು(ಆ.30) ಇಲ್ಲೊಂದು ಕಡೆ ಚಿರತೆಯೊಂದು ಮುಳ್ಳು ಹಂದಿಯ ಮೇಲೆ ದಾಳಿ ಮಾಡಿತ್ತು. ಈ ವೇಳೆ ಧೈರ್ಯಗೆಡದ ಮುಳ್ಳು ಹಂದು ತನ್ನ ಮುಳ್ಳುಗಳಿಂದ ತನ್ನನ್ನು ತಾನು ರಕ್ಷಿಸಿಕೊಂಡಿದೆ. 

ಹೌದು ಚಿರತೆ ದಾಳಿ ಮಾಡಿದ್ರೆ ಅದರ ಬೇಟೆ ಮಿಸ್ ಆಗೋದಿಲ್ಲ. ಆದ್ರೆ ಈ ಚಿರತೆ ಮುಳ್ಳು ಹಂದಿಯನ್ನು ಕಂಡರೆ ಹೆಸರಿ ಹಿಂದೆ ಸರಿಯುತ್ತದೆ. ಅದ್ಯಾಕೆ? ಇಲ್ಲಿದೆ ವಿಡಿಯೋ

ಇಷ್ಟೇ ಅಲ್ಲದೇ ಭಾರೀ ಸುದ್ದಿ ಮಾಡಿದ ಇಂಟರೆಸ್ಟಿಂಗ್ ಹಾಗೂ ಡೇರಿಂಗ್ ಸುದ್ದಿಗಳ ಒಂದು ನೋಟ

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್