ತನಗೆ ಕಚ್ಚಿದ ಹಾವಿಗೆ ತಿರುಗಿ ಕಚ್ಚಿದ..! ಹಾವು ಸತ್ತೇ ಹೋಯ್ತು

ತನಗೆ ಕಚ್ಚಿದ ಹಾವಿಗೆ ತಿರುಗಿ ಕಚ್ಚಿದ..! ಹಾವು ಸತ್ತೇ ಹೋಯ್ತು

Published : Aug 14, 2021, 10:26 AM ISTUpdated : Aug 14, 2021, 10:57 AM IST
  • ತನಗೆ ಕಚ್ಚಿದ ಹಾವನ್ನು ಸುಮ್ಮನೆ ಬಿಡಲಿಲ್ಲ ಈತ
  • ಕಚ್ಚಿದ ಹಾವಿಗೆ ತಾನೂ ಕಚ್ಚಿದ, ಹಾವು ಸತ್ತೇ ಹೋಯ್ತು

ಒಡಿಶಾ(ಆ.14): ತನಗೆ ಕಚ್ಚಿದ ಸಾವಿನ ಮೇಲೆ ಸೇಡು ತೀರಿಸಿದ ವೃದ್ಧ ಆ ಹಾವನ್ನು ಕಚ್ಚಿಯೇ ಸಾಯಿಸಿಬಿಟ್ಟಿದ್ದಾನೆ. ತನಗೆ ಕಚ್ಚಿದ ಹಾವನ್ನು ಹಿಡಿದು ಬಾಯಿಗೆ ಹಾಕಿ ಕಚ್ಚಿ ಕಚ್ಚಿ ಕೊಂದಿದ್ದಾನೆ ಈ ವೃದ್ಧ. ಒಡಿಶಾದ ಈ ವೃದ್ಧನ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.

2 ನೇ ಸೆರೋ ಸರ್ವೆಯಲ್ಲಿ ಶೇ. 15.6 ರಷ್ಟು ಜನರಲ್ಲಿ ಆ್ಯಂಟಿಬಾಡಿ ಪತ್ತೆ

ಹಾವು ಅಂದ್ರೆ ಸಾವು ಅಂತಲೇ ಅರ್ಥ. ಒಮ್ಮೆ ವಿಷ ಸರ್ಪ ಕಚ್ಚಿದರೆ ಸಾವೇ ಗತಿ. ಹಾಗಾಗಿ ಹಾವಿನ ತಂಟೆಗೆ ಯಾರೂ ಹೋಗುವುದಿಲ್ಲ. ಆದರೆ ಈತ ಮಾಡಿದ್ದು ನೋಡಿ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್