ತನಗೆ ಕಚ್ಚಿದ ಹಾವಿಗೆ ತಿರುಗಿ ಕಚ್ಚಿದ..! ಹಾವು ಸತ್ತೇ ಹೋಯ್ತು

ತನಗೆ ಕಚ್ಚಿದ ಹಾವಿಗೆ ತಿರುಗಿ ಕಚ್ಚಿದ..! ಹಾವು ಸತ್ತೇ ಹೋಯ್ತು

Published : Aug 14, 2021, 10:26 AM ISTUpdated : Aug 14, 2021, 10:57 AM IST
  • ತನಗೆ ಕಚ್ಚಿದ ಹಾವನ್ನು ಸುಮ್ಮನೆ ಬಿಡಲಿಲ್ಲ ಈತ
  • ಕಚ್ಚಿದ ಹಾವಿಗೆ ತಾನೂ ಕಚ್ಚಿದ, ಹಾವು ಸತ್ತೇ ಹೋಯ್ತು

ಒಡಿಶಾ(ಆ.14): ತನಗೆ ಕಚ್ಚಿದ ಸಾವಿನ ಮೇಲೆ ಸೇಡು ತೀರಿಸಿದ ವೃದ್ಧ ಆ ಹಾವನ್ನು ಕಚ್ಚಿಯೇ ಸಾಯಿಸಿಬಿಟ್ಟಿದ್ದಾನೆ. ತನಗೆ ಕಚ್ಚಿದ ಹಾವನ್ನು ಹಿಡಿದು ಬಾಯಿಗೆ ಹಾಕಿ ಕಚ್ಚಿ ಕಚ್ಚಿ ಕೊಂದಿದ್ದಾನೆ ಈ ವೃದ್ಧ. ಒಡಿಶಾದ ಈ ವೃದ್ಧನ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.

2 ನೇ ಸೆರೋ ಸರ್ವೆಯಲ್ಲಿ ಶೇ. 15.6 ರಷ್ಟು ಜನರಲ್ಲಿ ಆ್ಯಂಟಿಬಾಡಿ ಪತ್ತೆ

ಹಾವು ಅಂದ್ರೆ ಸಾವು ಅಂತಲೇ ಅರ್ಥ. ಒಮ್ಮೆ ವಿಷ ಸರ್ಪ ಕಚ್ಚಿದರೆ ಸಾವೇ ಗತಿ. ಹಾಗಾಗಿ ಹಾವಿನ ತಂಟೆಗೆ ಯಾರೂ ಹೋಗುವುದಿಲ್ಲ. ಆದರೆ ಈತ ಮಾಡಿದ್ದು ನೋಡಿ.

23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?