ತನಗೆ ಕಚ್ಚಿದ ಹಾವಿಗೆ ತಿರುಗಿ ಕಚ್ಚಿದ..! ಹಾವು ಸತ್ತೇ ಹೋಯ್ತು

ತನಗೆ ಕಚ್ಚಿದ ಹಾವಿಗೆ ತಿರುಗಿ ಕಚ್ಚಿದ..! ಹಾವು ಸತ್ತೇ ಹೋಯ್ತು

Published : Aug 14, 2021, 10:26 AM ISTUpdated : Aug 14, 2021, 10:57 AM IST
  • ತನಗೆ ಕಚ್ಚಿದ ಹಾವನ್ನು ಸುಮ್ಮನೆ ಬಿಡಲಿಲ್ಲ ಈತ
  • ಕಚ್ಚಿದ ಹಾವಿಗೆ ತಾನೂ ಕಚ್ಚಿದ, ಹಾವು ಸತ್ತೇ ಹೋಯ್ತು

ಒಡಿಶಾ(ಆ.14): ತನಗೆ ಕಚ್ಚಿದ ಸಾವಿನ ಮೇಲೆ ಸೇಡು ತೀರಿಸಿದ ವೃದ್ಧ ಆ ಹಾವನ್ನು ಕಚ್ಚಿಯೇ ಸಾಯಿಸಿಬಿಟ್ಟಿದ್ದಾನೆ. ತನಗೆ ಕಚ್ಚಿದ ಹಾವನ್ನು ಹಿಡಿದು ಬಾಯಿಗೆ ಹಾಕಿ ಕಚ್ಚಿ ಕಚ್ಚಿ ಕೊಂದಿದ್ದಾನೆ ಈ ವೃದ್ಧ. ಒಡಿಶಾದ ಈ ವೃದ್ಧನ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.

2 ನೇ ಸೆರೋ ಸರ್ವೆಯಲ್ಲಿ ಶೇ. 15.6 ರಷ್ಟು ಜನರಲ್ಲಿ ಆ್ಯಂಟಿಬಾಡಿ ಪತ್ತೆ

ಹಾವು ಅಂದ್ರೆ ಸಾವು ಅಂತಲೇ ಅರ್ಥ. ಒಮ್ಮೆ ವಿಷ ಸರ್ಪ ಕಚ್ಚಿದರೆ ಸಾವೇ ಗತಿ. ಹಾಗಾಗಿ ಹಾವಿನ ತಂಟೆಗೆ ಯಾರೂ ಹೋಗುವುದಿಲ್ಲ. ಆದರೆ ಈತ ಮಾಡಿದ್ದು ನೋಡಿ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?