ತನಗೆ ಕಚ್ಚಿದ ಹಾವಿಗೆ ತಿರುಗಿ ಕಚ್ಚಿದ..! ಹಾವು ಸತ್ತೇ ಹೋಯ್ತು

ತನಗೆ ಕಚ್ಚಿದ ಹಾವಿಗೆ ತಿರುಗಿ ಕಚ್ಚಿದ..! ಹಾವು ಸತ್ತೇ ಹೋಯ್ತು

Published : Aug 14, 2021, 10:26 AM ISTUpdated : Aug 14, 2021, 10:57 AM IST
  • ತನಗೆ ಕಚ್ಚಿದ ಹಾವನ್ನು ಸುಮ್ಮನೆ ಬಿಡಲಿಲ್ಲ ಈತ
  • ಕಚ್ಚಿದ ಹಾವಿಗೆ ತಾನೂ ಕಚ್ಚಿದ, ಹಾವು ಸತ್ತೇ ಹೋಯ್ತು

ಒಡಿಶಾ(ಆ.14): ತನಗೆ ಕಚ್ಚಿದ ಸಾವಿನ ಮೇಲೆ ಸೇಡು ತೀರಿಸಿದ ವೃದ್ಧ ಆ ಹಾವನ್ನು ಕಚ್ಚಿಯೇ ಸಾಯಿಸಿಬಿಟ್ಟಿದ್ದಾನೆ. ತನಗೆ ಕಚ್ಚಿದ ಹಾವನ್ನು ಹಿಡಿದು ಬಾಯಿಗೆ ಹಾಕಿ ಕಚ್ಚಿ ಕಚ್ಚಿ ಕೊಂದಿದ್ದಾನೆ ಈ ವೃದ್ಧ. ಒಡಿಶಾದ ಈ ವೃದ್ಧನ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.

2 ನೇ ಸೆರೋ ಸರ್ವೆಯಲ್ಲಿ ಶೇ. 15.6 ರಷ್ಟು ಜನರಲ್ಲಿ ಆ್ಯಂಟಿಬಾಡಿ ಪತ್ತೆ

ಹಾವು ಅಂದ್ರೆ ಸಾವು ಅಂತಲೇ ಅರ್ಥ. ಒಮ್ಮೆ ವಿಷ ಸರ್ಪ ಕಚ್ಚಿದರೆ ಸಾವೇ ಗತಿ. ಹಾಗಾಗಿ ಹಾವಿನ ತಂಟೆಗೆ ಯಾರೂ ಹೋಗುವುದಿಲ್ಲ. ಆದರೆ ಈತ ಮಾಡಿದ್ದು ನೋಡಿ.

20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು