ಅಪಘಾತದಲ್ಲಿ ಸಾವನ್ನು ಗೆದ್ದ ಮರಿಯಾನೆ, ಪಾರ್ಟಿಯಲ್ಲಿ ಯುವತಿಯ ಕೂದಲಿಗೆ ತಗುಲಿತು ಬೆಂಕಿ!

ಅಪಘಾತದಲ್ಲಿ ಸಾವನ್ನು ಗೆದ್ದ ಮರಿಯಾನೆ, ಪಾರ್ಟಿಯಲ್ಲಿ ಯುವತಿಯ ಕೂದಲಿಗೆ ತಗುಲಿತು ಬೆಂಕಿ!

Suvarna News   | Asianet News
Published : Jan 05, 2021, 04:42 PM IST

ಇಲ್ಲೊಂದು ಮರಿಯಾನೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಮಧ್ಯೆದಲ್ಲಿ ಬಿದ್ದು ವಿಲವಿಲವೆಂದು ಒದ್ದಾಡುತ್ತಿತ್ತು. ಇನ್ನೇನು ಸತ್ತೇ ಹೋಯ್ತು ಅನ್ನುವಷ್ಟರಲ್ಲಿ ಸಾವನ್ನೇ ಗೆದ್ದು ಬಂದಿತ್ತು. ಅರೇ..ಹೇಗೆ ಅಂತೀರಾ..? ಈ ಸುದ್ದಿ ನೋಡಿ!

ಬೆಂಗಳೂರು (ಜ. 05): ಇಲ್ಲೊಂದು ಮರಿಯಾನೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಮಧ್ಯೆದಲ್ಲಿ ಬಿದ್ದು ವಿಲವಿಲವೆಂದು ಒದ್ದಾಡುತ್ತಿತ್ತು. ಇನ್ನೇನು ಸತ್ತೇ ಹೋಯ್ತು ಅನ್ನುವಷ್ಟರಲ್ಲಿ ಸಾವನ್ನೇ ಗೆದ್ದು ಬಂದಿತ್ತು. ಅರೇ..ಹೇಗೆ ಅಂತೀರಾ..? ಈ ಸುದ್ದಿ ನೋಡಿ!

ಇಲ್ಲೊಂದು ಕಡೆ ಮಹಿಳೆಯರಿಗಾಗಿ ಕೋಳಿ ಹಿಡಿಯುವ ಆಟ ಏರ್ಪಡಿಸಲಾಗಿತ್ತು. ಕೋಳಿಯನ್ನು ಯಾರು ಹಿಡಿತಾರೊ ಅವರೇ ಆ ಊರಿಗೆ ರಾಣಿಯಂತೆ... ಆದರೆ ಈ ಜವಾರಿ ಆಟಕ್ಕೆ ಒಂದು ಟ್ವಿಸ್ಟಿದೆ. ಏನದು..? ಇಲ್ಲೊಬ್ಬ ಮಹಿಳೆಯ ಮೇಲೆ ಕಳ್ಳರು ಅಟ್ಯಾಕ್ ಮಾಡಿದಾಗ, ಕಳ್ಳನಿಗೆ ಚಮಕ್ ಕೊಟ್ಟರು ಅ ಮಹಿಳೆ...!

ಹೊಸ ವರ್ಷದಂದು ಹಾಡು ಹೇಳ್ತಾ ಮಜಾ ಮಾಡುತ್ತಿರುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿ ತಲೆಗೂದಲನ್ನೇ ಸುಟ್ಟು ಹಾಕಿತ್ತು

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?