ಅಪಘಾತದಲ್ಲಿ ಸಾವನ್ನು ಗೆದ್ದ ಮರಿಯಾನೆ, ಪಾರ್ಟಿಯಲ್ಲಿ ಯುವತಿಯ ಕೂದಲಿಗೆ ತಗುಲಿತು ಬೆಂಕಿ!

ಅಪಘಾತದಲ್ಲಿ ಸಾವನ್ನು ಗೆದ್ದ ಮರಿಯಾನೆ, ಪಾರ್ಟಿಯಲ್ಲಿ ಯುವತಿಯ ಕೂದಲಿಗೆ ತಗುಲಿತು ಬೆಂಕಿ!

Suvarna News   | Asianet News
Published : Jan 05, 2021, 04:42 PM IST

ಇಲ್ಲೊಂದು ಮರಿಯಾನೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಮಧ್ಯೆದಲ್ಲಿ ಬಿದ್ದು ವಿಲವಿಲವೆಂದು ಒದ್ದಾಡುತ್ತಿತ್ತು. ಇನ್ನೇನು ಸತ್ತೇ ಹೋಯ್ತು ಅನ್ನುವಷ್ಟರಲ್ಲಿ ಸಾವನ್ನೇ ಗೆದ್ದು ಬಂದಿತ್ತು. ಅರೇ..ಹೇಗೆ ಅಂತೀರಾ..? ಈ ಸುದ್ದಿ ನೋಡಿ!

ಬೆಂಗಳೂರು (ಜ. 05): ಇಲ್ಲೊಂದು ಮರಿಯಾನೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಮಧ್ಯೆದಲ್ಲಿ ಬಿದ್ದು ವಿಲವಿಲವೆಂದು ಒದ್ದಾಡುತ್ತಿತ್ತು. ಇನ್ನೇನು ಸತ್ತೇ ಹೋಯ್ತು ಅನ್ನುವಷ್ಟರಲ್ಲಿ ಸಾವನ್ನೇ ಗೆದ್ದು ಬಂದಿತ್ತು. ಅರೇ..ಹೇಗೆ ಅಂತೀರಾ..? ಈ ಸುದ್ದಿ ನೋಡಿ!

ಇಲ್ಲೊಂದು ಕಡೆ ಮಹಿಳೆಯರಿಗಾಗಿ ಕೋಳಿ ಹಿಡಿಯುವ ಆಟ ಏರ್ಪಡಿಸಲಾಗಿತ್ತು. ಕೋಳಿಯನ್ನು ಯಾರು ಹಿಡಿತಾರೊ ಅವರೇ ಆ ಊರಿಗೆ ರಾಣಿಯಂತೆ... ಆದರೆ ಈ ಜವಾರಿ ಆಟಕ್ಕೆ ಒಂದು ಟ್ವಿಸ್ಟಿದೆ. ಏನದು..? ಇಲ್ಲೊಬ್ಬ ಮಹಿಳೆಯ ಮೇಲೆ ಕಳ್ಳರು ಅಟ್ಯಾಕ್ ಮಾಡಿದಾಗ, ಕಳ್ಳನಿಗೆ ಚಮಕ್ ಕೊಟ್ಟರು ಅ ಮಹಿಳೆ...!

ಹೊಸ ವರ್ಷದಂದು ಹಾಡು ಹೇಳ್ತಾ ಮಜಾ ಮಾಡುತ್ತಿರುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿ ತಲೆಗೂದಲನ್ನೇ ಸುಟ್ಟು ಹಾಕಿತ್ತು

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?