ಅಪಘಾತದಲ್ಲಿ ಸಾವನ್ನು ಗೆದ್ದ ಮರಿಯಾನೆ, ಪಾರ್ಟಿಯಲ್ಲಿ ಯುವತಿಯ ಕೂದಲಿಗೆ ತಗುಲಿತು ಬೆಂಕಿ!

ಅಪಘಾತದಲ್ಲಿ ಸಾವನ್ನು ಗೆದ್ದ ಮರಿಯಾನೆ, ಪಾರ್ಟಿಯಲ್ಲಿ ಯುವತಿಯ ಕೂದಲಿಗೆ ತಗುಲಿತು ಬೆಂಕಿ!

Published : Jan 05, 2021, 04:42 PM IST

ಇಲ್ಲೊಂದು ಮರಿಯಾನೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಮಧ್ಯೆದಲ್ಲಿ ಬಿದ್ದು ವಿಲವಿಲವೆಂದು ಒದ್ದಾಡುತ್ತಿತ್ತು. ಇನ್ನೇನು ಸತ್ತೇ ಹೋಯ್ತು ಅನ್ನುವಷ್ಟರಲ್ಲಿ ಸಾವನ್ನೇ ಗೆದ್ದು ಬಂದಿತ್ತು. ಅರೇ..ಹೇಗೆ ಅಂತೀರಾ..? ಈ ಸುದ್ದಿ ನೋಡಿ!

ಬೆಂಗಳೂರು (ಜ. 05): ಇಲ್ಲೊಂದು ಮರಿಯಾನೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಮಧ್ಯೆದಲ್ಲಿ ಬಿದ್ದು ವಿಲವಿಲವೆಂದು ಒದ್ದಾಡುತ್ತಿತ್ತು. ಇನ್ನೇನು ಸತ್ತೇ ಹೋಯ್ತು ಅನ್ನುವಷ್ಟರಲ್ಲಿ ಸಾವನ್ನೇ ಗೆದ್ದು ಬಂದಿತ್ತು. ಅರೇ..ಹೇಗೆ ಅಂತೀರಾ..? ಈ ಸುದ್ದಿ ನೋಡಿ!

ಇಲ್ಲೊಂದು ಕಡೆ ಮಹಿಳೆಯರಿಗಾಗಿ ಕೋಳಿ ಹಿಡಿಯುವ ಆಟ ಏರ್ಪಡಿಸಲಾಗಿತ್ತು. ಕೋಳಿಯನ್ನು ಯಾರು ಹಿಡಿತಾರೊ ಅವರೇ ಆ ಊರಿಗೆ ರಾಣಿಯಂತೆ... ಆದರೆ ಈ ಜವಾರಿ ಆಟಕ್ಕೆ ಒಂದು ಟ್ವಿಸ್ಟಿದೆ. ಏನದು..? ಇಲ್ಲೊಬ್ಬ ಮಹಿಳೆಯ ಮೇಲೆ ಕಳ್ಳರು ಅಟ್ಯಾಕ್ ಮಾಡಿದಾಗ, ಕಳ್ಳನಿಗೆ ಚಮಕ್ ಕೊಟ್ಟರು ಅ ಮಹಿಳೆ...!

ಹೊಸ ವರ್ಷದಂದು ಹಾಡು ಹೇಳ್ತಾ ಮಜಾ ಮಾಡುತ್ತಿರುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿ ತಲೆಗೂದಲನ್ನೇ ಸುಟ್ಟು ಹಾಕಿತ್ತು

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?