ಈ ಕಂದನ ಬದುಕಿಸು ಭಗವಂತ: ದೇವಸ್ಥಾನದಲ್ಲಿ ಶವವಿಟ್ಟು ಅಜ್ಜಿಯ ಕಣ್ಣೀರು!

ಈ ಕಂದನ ಬದುಕಿಸು ಭಗವಂತ: ದೇವಸ್ಥಾನದಲ್ಲಿ ಶವವಿಟ್ಟು ಅಜ್ಜಿಯ ಕಣ್ಣೀರು!

Published : May 20, 2021, 04:10 PM ISTUpdated : May 20, 2021, 04:11 PM IST

ಇಲ್ಲೊಂದು ಕಡೆ ಮಗುವೊಂದು ಗಂಟಲಿಗೆ ಶೇಂಗಾ ಬೀಜ ಸಿಲುಕಿ, ಉಸಿರುಗಟ್ಟಿ ಸತ್ತಿದೆ. ಹೀಗಿರುವಾಗ ಅಜ್ಜಿಯೊಬ್ಬರು ಮಗುವಿನ ಶವವನ್ನು ಗಣಪತಿ ದೇವಸ್ಥಾನಕ್ಕೊಯ್ದು ಕಂದನ ಬದುಕಿಸುವತೆ ಬೇಡಿದ್ದಾರೆ. ಮತ್ತೊಂದು ಕಡೆ ಲಾಕ್‌ಡೌನ್ ಉಲ್ಲಂಘಿಸಿದ ಯುವಕರಿಂದ ಪೊಲೀಸರು ನಾಗಿಣಿ ಡಾನ್ಸ್ ಮಾಡಿಸಿದ್ದಾರೆ.

ನವದೆಹಲಿ(ಮೇ.20) ಇಲ್ಲೊಂದು ಕಡೆ ಮಗುವೊಂದು ಗಂಟಲಿಗೆ ಶೇಂಗಾ ಬೀಜ ಸಿಲುಕಿ, ಉಸಿರುಗಟ್ಟಿ ಸತ್ತಿದೆ. ಹೀಗಿರುವಾಗ ಅಜ್ಜಿಯೊಬ್ಬರು ಮಗುವಿನ ಶವವನ್ನು ಗಣಪತಿ ದೇವಸ್ಥಾನಕ್ಕೊಯ್ದು ಕಂದನ ಬದುಕಿಸುವತೆ ಬೇಡಿದ್ದಾರೆ. ಮತ್ತೊಂದು ಕಡೆ ಲಾಕ್‌ಡೌನ್ ಉಲ್ಲಂಘಿಸಿದ ಯುವಕರಿಂದ ಪೊಲೀಸರು ನಾಗಿಣಿ ಡಾನ್ಸ್ ಮಾಡಿಸಿದ್ದಾರೆ.

ಅತ್ತ ಮೀರತ್‌ನಲ್ಲಿ ಒಟ್ಟಿಗೇ ಹುಟ್ಟಿ, ಬೆಳೆದ ಅವಳಿಗಳು ಒಂದೇ ದಿನ ಕೊರೋನಾಗೆ ಬಲಿಯಾಗಿದ್ದರೆ, ಬ್ರೆಜಿಲ್‌ನಲ್ಲಿ ಮೂರನೇ ಅಲೆಗೆ 2,600 ಮಂದಿ ಮಕ್ಕಳು ಬಲಿಯಾಗಿದ್ದಾರೆ. ಇಷ್ಟೇ ಅಲ್ಲದೇ ಕೊರೋನಾ ಕಾಲದಲ್ಲಿ ಸದ್ದು ಮಾಡಿದ ಸುದ್ದಿಗಳ ಒಂದು ರೌಂಡಪ್

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!