Sep 14, 2021, 5:33 PM IST
ಬೆಂಗಳೂರು (ಸೆ. 14): ಇತ್ತೀಚಿನ ದಿನಗಳಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಬ್ಬು ತುಂಬಿಕೊಂಡು ಬರುತ್ತಿದ್ದ ಲಾರಿ ತಿರುವಿನಲ್ಲಿ ಪಲ್ಟಿ ಹೊಡೆದಿತ್ತು. ಅದೃಷ್ಟವಶಾತ್, ಅಲ್ಲಿಯೇ ನಡೆದುಕೊಂಡ ಹೋಗುತ್ತಿದ್ದ ಪಾದಚಾರಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಡ್ರೈವರ್ ಕಥೆ ಏನಾಯ್ತು ತಿಳಿದು ಬಂದಿಲ್ಲ.