ದುರ್ಬಲ ವಾದ ಮುಂದಿಟ್ಟು ಪ್ರಾಣಪ್ರತಿಷ್ಠೆ ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ: ತಮಿಳುನಾಡು ಸರ್ಕಾರಕ್ಕೆ 'ಸುಪ್ರೀಂ' ಸೂಚನೆ

ದುರ್ಬಲ ವಾದ ಮುಂದಿಟ್ಟು ಪ್ರಾಣಪ್ರತಿಷ್ಠೆ ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ: ತಮಿಳುನಾಡು ಸರ್ಕಾರಕ್ಕೆ 'ಸುಪ್ರೀಂ' ಸೂಚನೆ

Published : Jan 22, 2024, 01:22 PM IST

‘ರಾಮಲಲ್ಲಾ ಪ್ರಾಣಪ್ರತಿಷ್ಠೆ ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ’
‘ದುರ್ಬಲ ವಾದ ಮುಂದಿಟ್ಟು ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ’
ತಮಿಳುನಾಡು ಸರ್ಕಾರಕ್ಕೆ ಸುಪ್ರೀಂಕೋರ್ಟ್‌ನಿಂದ ಸೂಚನೆ
 

ಅಯೋಧ್ಯೆ ರಾಮ ಮಂದಿರ(Ram Mandir) ಪ್ರಾಣಪ್ರತಿಷ್ಠೆ ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ ಎಂದು ತಮಿಳುನಾಡು ಸರ್ಕಾರಕ್ಕೆ(Tamilnadu government) ಸುಪ್ರೀಂಕೋರ್ಟ್‌(Supreme Court) ಸೂಚನೆ ನೀಡಿದೆ. ದುರ್ಬಲ ವಾದ ಮುಂದಿಟ್ಟು ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ. ಸಂಜೀವ್ ಖನ್ನಾ, ದೀಪಂಕರ್ ದತ್ತಾ ಪೀಠದಿಂದ ತಮಿಳುನಾಡು ಸರ್ಕಾರಕ್ಕೆ ಈ ಸೂಚನೆ ನೀಡಲಾಗಿದೆ. ನಾವು ಕಾರ್ಯಕ್ರಮದ ನೇರಪ್ರಸಾರಕ್ಕೆ ಅಡ್ಡಿ ಮಾಡಿಲ್ಲ ಎಂದು ಕೋರ್ಟ್ ಮುಂದೆ ತಮಿಳುನಾಡು ಸರ್ಕಾರ ಹೇಳಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣಪ್ರತಿಷ್ಠೆ ನೆರವೇರಿಸಿದರು.

ಇದನ್ನೂ ವೀಕ್ಷಿಸಿ:  Ayodhya Ram Mandir: ಸಂಕಲ್ಪ ಸಿದ್ಧಿಗೆ ಕಾರಣವಾಗಿತ್ತು ಅದೊಂದು ಸಂಗತಿ..! ಆ ಇಬ್ಬರು ನಾಯಕರಿಂದ ಬದಲಾಗಿದ್ದೇನೇನು..?

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more