ದುರ್ಬಲ ವಾದ ಮುಂದಿಟ್ಟು ಪ್ರಾಣಪ್ರತಿಷ್ಠೆ ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ: ತಮಿಳುನಾಡು ಸರ್ಕಾರಕ್ಕೆ 'ಸುಪ್ರೀಂ' ಸೂಚನೆ

ದುರ್ಬಲ ವಾದ ಮುಂದಿಟ್ಟು ಪ್ರಾಣಪ್ರತಿಷ್ಠೆ ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ: ತಮಿಳುನಾಡು ಸರ್ಕಾರಕ್ಕೆ 'ಸುಪ್ರೀಂ' ಸೂಚನೆ

Published : Jan 22, 2024, 01:22 PM IST

‘ರಾಮಲಲ್ಲಾ ಪ್ರಾಣಪ್ರತಿಷ್ಠೆ ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ’
‘ದುರ್ಬಲ ವಾದ ಮುಂದಿಟ್ಟು ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ’
ತಮಿಳುನಾಡು ಸರ್ಕಾರಕ್ಕೆ ಸುಪ್ರೀಂಕೋರ್ಟ್‌ನಿಂದ ಸೂಚನೆ
 

ಅಯೋಧ್ಯೆ ರಾಮ ಮಂದಿರ(Ram Mandir) ಪ್ರಾಣಪ್ರತಿಷ್ಠೆ ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ ಎಂದು ತಮಿಳುನಾಡು ಸರ್ಕಾರಕ್ಕೆ(Tamilnadu government) ಸುಪ್ರೀಂಕೋರ್ಟ್‌(Supreme Court) ಸೂಚನೆ ನೀಡಿದೆ. ದುರ್ಬಲ ವಾದ ಮುಂದಿಟ್ಟು ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ. ಸಂಜೀವ್ ಖನ್ನಾ, ದೀಪಂಕರ್ ದತ್ತಾ ಪೀಠದಿಂದ ತಮಿಳುನಾಡು ಸರ್ಕಾರಕ್ಕೆ ಈ ಸೂಚನೆ ನೀಡಲಾಗಿದೆ. ನಾವು ಕಾರ್ಯಕ್ರಮದ ನೇರಪ್ರಸಾರಕ್ಕೆ ಅಡ್ಡಿ ಮಾಡಿಲ್ಲ ಎಂದು ಕೋರ್ಟ್ ಮುಂದೆ ತಮಿಳುನಾಡು ಸರ್ಕಾರ ಹೇಳಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣಪ್ರತಿಷ್ಠೆ ನೆರವೇರಿಸಿದರು.

ಇದನ್ನೂ ವೀಕ್ಷಿಸಿ:  Ayodhya Ram Mandir: ಸಂಕಲ್ಪ ಸಿದ್ಧಿಗೆ ಕಾರಣವಾಗಿತ್ತು ಅದೊಂದು ಸಂಗತಿ..! ಆ ಇಬ್ಬರು ನಾಯಕರಿಂದ ಬದಲಾಗಿದ್ದೇನೇನು..?

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more