ದುರ್ಬಲ ವಾದ ಮುಂದಿಟ್ಟು ಪ್ರಾಣಪ್ರತಿಷ್ಠೆ ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ: ತಮಿಳುನಾಡು ಸರ್ಕಾರಕ್ಕೆ 'ಸುಪ್ರೀಂ' ಸೂಚನೆ

ದುರ್ಬಲ ವಾದ ಮುಂದಿಟ್ಟು ಪ್ರಾಣಪ್ರತಿಷ್ಠೆ ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ: ತಮಿಳುನಾಡು ಸರ್ಕಾರಕ್ಕೆ 'ಸುಪ್ರೀಂ' ಸೂಚನೆ

Published : Jan 22, 2024, 01:22 PM IST

‘ರಾಮಲಲ್ಲಾ ಪ್ರಾಣಪ್ರತಿಷ್ಠೆ ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ’
‘ದುರ್ಬಲ ವಾದ ಮುಂದಿಟ್ಟು ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ’
ತಮಿಳುನಾಡು ಸರ್ಕಾರಕ್ಕೆ ಸುಪ್ರೀಂಕೋರ್ಟ್‌ನಿಂದ ಸೂಚನೆ
 

ಅಯೋಧ್ಯೆ ರಾಮ ಮಂದಿರ(Ram Mandir) ಪ್ರಾಣಪ್ರತಿಷ್ಠೆ ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ ಎಂದು ತಮಿಳುನಾಡು ಸರ್ಕಾರಕ್ಕೆ(Tamilnadu government) ಸುಪ್ರೀಂಕೋರ್ಟ್‌(Supreme Court) ಸೂಚನೆ ನೀಡಿದೆ. ದುರ್ಬಲ ವಾದ ಮುಂದಿಟ್ಟು ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ. ಸಂಜೀವ್ ಖನ್ನಾ, ದೀಪಂಕರ್ ದತ್ತಾ ಪೀಠದಿಂದ ತಮಿಳುನಾಡು ಸರ್ಕಾರಕ್ಕೆ ಈ ಸೂಚನೆ ನೀಡಲಾಗಿದೆ. ನಾವು ಕಾರ್ಯಕ್ರಮದ ನೇರಪ್ರಸಾರಕ್ಕೆ ಅಡ್ಡಿ ಮಾಡಿಲ್ಲ ಎಂದು ಕೋರ್ಟ್ ಮುಂದೆ ತಮಿಳುನಾಡು ಸರ್ಕಾರ ಹೇಳಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣಪ್ರತಿಷ್ಠೆ ನೆರವೇರಿಸಿದರು.

ಇದನ್ನೂ ವೀಕ್ಷಿಸಿ:  Ayodhya Ram Mandir: ಸಂಕಲ್ಪ ಸಿದ್ಧಿಗೆ ಕಾರಣವಾಗಿತ್ತು ಅದೊಂದು ಸಂಗತಿ..! ಆ ಇಬ್ಬರು ನಾಯಕರಿಂದ ಬದಲಾಗಿದ್ದೇನೇನು..?

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more