ದುರ್ಬಲ ವಾದ ಮುಂದಿಟ್ಟು ಪ್ರಾಣಪ್ರತಿಷ್ಠೆ ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ: ತಮಿಳುನಾಡು ಸರ್ಕಾರಕ್ಕೆ 'ಸುಪ್ರೀಂ' ಸೂಚನೆ

ದುರ್ಬಲ ವಾದ ಮುಂದಿಟ್ಟು ಪ್ರಾಣಪ್ರತಿಷ್ಠೆ ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ: ತಮಿಳುನಾಡು ಸರ್ಕಾರಕ್ಕೆ 'ಸುಪ್ರೀಂ' ಸೂಚನೆ

Published : Jan 22, 2024, 01:22 PM IST

‘ರಾಮಲಲ್ಲಾ ಪ್ರಾಣಪ್ರತಿಷ್ಠೆ ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ’
‘ದುರ್ಬಲ ವಾದ ಮುಂದಿಟ್ಟು ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ’
ತಮಿಳುನಾಡು ಸರ್ಕಾರಕ್ಕೆ ಸುಪ್ರೀಂಕೋರ್ಟ್‌ನಿಂದ ಸೂಚನೆ
 

ಅಯೋಧ್ಯೆ ರಾಮ ಮಂದಿರ(Ram Mandir) ಪ್ರಾಣಪ್ರತಿಷ್ಠೆ ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ ಎಂದು ತಮಿಳುನಾಡು ಸರ್ಕಾರಕ್ಕೆ(Tamilnadu government) ಸುಪ್ರೀಂಕೋರ್ಟ್‌(Supreme Court) ಸೂಚನೆ ನೀಡಿದೆ. ದುರ್ಬಲ ವಾದ ಮುಂದಿಟ್ಟು ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ. ಸಂಜೀವ್ ಖನ್ನಾ, ದೀಪಂಕರ್ ದತ್ತಾ ಪೀಠದಿಂದ ತಮಿಳುನಾಡು ಸರ್ಕಾರಕ್ಕೆ ಈ ಸೂಚನೆ ನೀಡಲಾಗಿದೆ. ನಾವು ಕಾರ್ಯಕ್ರಮದ ನೇರಪ್ರಸಾರಕ್ಕೆ ಅಡ್ಡಿ ಮಾಡಿಲ್ಲ ಎಂದು ಕೋರ್ಟ್ ಮುಂದೆ ತಮಿಳುನಾಡು ಸರ್ಕಾರ ಹೇಳಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣಪ್ರತಿಷ್ಠೆ ನೆರವೇರಿಸಿದರು.

ಇದನ್ನೂ ವೀಕ್ಷಿಸಿ:  Ayodhya Ram Mandir: ಸಂಕಲ್ಪ ಸಿದ್ಧಿಗೆ ಕಾರಣವಾಗಿತ್ತು ಅದೊಂದು ಸಂಗತಿ..! ಆ ಇಬ್ಬರು ನಾಯಕರಿಂದ ಬದಲಾಗಿದ್ದೇನೇನು..?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more